Advertisement
MIRROR FOCUS

ತಲಕಾವೇರಿ ಪವಿತ್ರ ತೀಥೋ೯ದ್ಭವ ದಿನ ರಾಜ್ಯವ್ಯಾಪಿ ರಜೆ ನೀಡಿ | ಕಾವೇರಿ ಆರತಿ ಆಯೋಜಿಸಿ – ಶಾಸಕಿ ಡಾ.ತೇಜಸ್ವಿನಿ ಗೌಡ |

Share

ತಲಕಾವೇರಿ(Tala cauvery) ಪವಿತ್ರ ತೀಥೋ೯ದ್ಭವ ದಿನ ರಾಜ್ಯ ವ್ಯಾಪಿ ರಜೆ(Holiday) ನೀಡಿ ಹಾಗೂ ಕಾವೇರಿ ಆರತಿ(Cauvery Arathi) ಆಯೋಜಿಸಿ ಎಂದು ಬೆಳಗಾವಿ ಅಧಿವೇಶನದ(Belagavi Session) ಸಂದಭ೯ ವಿಧಾನಪರಿಷತ್ ನಲ್ಲಿ ಸದಸ್ಯೆ(Member of council) ಡಾ.ತೇಜಸ್ವಿನಿ ಗೌಡ(Dr. Thejaswini Gowda) ಒತ್ತಾಯಿಸಿ ಸಕಾ೯ರಕ್ಕೆ(Govt) ಪತ್ರ(Letter) ಮುಖೇನ ಮನವಿ ಸಲ್ಲಿಸಿದ್ದಾರೆ. ಕೆಲವು ದಿನಗಳ ಹಿಂದೆ ಕೊಡಗಿಗೆ ತೇಜಸ್ವಿನಿ ಬಂದಿದ್ದ ಸಂದಭ೯ ಅಖಿಲ ಕೊಡವ ಸಮಾಜದ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಈ ಸಂಬಂಧ ಮನವಿ ಮಾಡಿದ್ದರು.

ಕಾವೇರಿ ತೀಥೋ೯ದ್ಭವದ ದಿನದಂದು ಕಾವೇರಿ ನೀರು ಹರಿಯುವ ರಾಜ್ಯದ ಪ್ರತೀ ಊರುಗಳಲ್ಲಿಯೂ ಕಾವೇರಿ ಆರತಿಯನ್ನು ಸಕಾ೯ರದ ವತಿಯಿಂದ ಹಮ್ಮಿಕೊಳ್ಳುವಂತೆಯೂ ತೇಜಸ್ವಿನಿ ಮನವಿ ಮಾಡಿದರು. ಭಾರತದ ಸೇನಾ ಪಡೆಗಳ ಪ್ರಥಮ ಮಹಾದಂಡನಾಯಕ ಫೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ಅವರಿಗೆ ಭಾರತ ರತ್ನ ನೀಡಲು ರಾಜ್ಯ ಸಕಾ೯ರ ಶಿಫಾರಸ್ಸು ಮಾಡುವಂತೆಯೂ ತೇಜಸ್ವಿನಿ ಒತ್ತಾಯಿಸಿದರು.

ಸಾಕಾನೆ ಅಜು೯ನ ಸೇರಿದಂತೆ ದಸರಾ ಪಟ್ಟದಾನೆಗಳ ಜೀವನ ಚರಿತ್ರೆಯನ್ನು ಎಲ್ಲರಿಗೂ ತಿಳಿಸುವ ಉದ್ದೇಶದಿಂದ ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಆನೆಗಳ ಮ್ಯೂಸಿಯಂ ಸ್ಥಾಪಿಸುವಂತೆಯೂ ತೇಜಸ್ವಿನಿ ಗೌಡ ಕೋರಿಕೆ ಸಲ್ಲಿಸಿದರು. ಬೆಳಗಾವಿ ಸುವಣ೯ ಸೌಧದಲ್ಲಿ ನಡೆಯುತ್ತಿರುವ ವಿಧಾನಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಸಭಾಪತಿಗಳನ್ನು ಕೊಡಗಿಗೆ ಸಂಬಂಧಿಸಿದ ಪ್ರಮುಖ 4 ಬೇಡಿಕೆಗಳ ಬಗ್ಗೆ ಪತ್ರಮುಖೇನ ತೇಜಸ್ವಿನಿ ಗೌಡ ಒತ್ತಾಯಿಸಿದರು.

Dr. Thejaswini Gowda, member of council in Belagavi Session, demanded that Tala Cauvery should be given a statewide holiday and Cauvery Arathi should be organized. A request has been submitted through a letter to Govt. When Tejaswini came to Kodagu a few days ago, youth wing president of Sandabha9 Akhil Kodava Samaj, Chammatira Praveen Uthappa, made a request in this regard.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

4 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

4 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

4 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

4 hours ago

ಕ್ಯಾನ್ಸರ್ ಗುಣಪಡಿಸಲು ಗೋವಿನ ಉತ್ಪನ್ನಗಳು | ಮಧ್ಯಪ್ರದೇಶ ಸರ್ಕಾರ ಸಂಶೋಧನೆಗೆ 3.5 ಕೋಟಿ ಖರ್ಚು ಮಾಡಿದ ಹಣ ಎಲ್ಲಿ?

ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…

4 hours ago

ಭಾರತದ 44% ನಗರಗಳು ದೀರ್ಘಕಾಲದ ವಾಯು ಮಾಲಿನ್ಯ ಸಂಕಟದಲ್ಲಿ| CREA ಉಪಗ್ರಹ ಅಧ್ಯಯನದ ಶಾಕಿಂಗ್ ಬಹಿರಂಗ

ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…

4 hours ago