Advertisement
MIRROR FOCUS

ತಲಕಾವೇರಿ ಪವಿತ್ರ ತೀಥೋ೯ದ್ಭವ ದಿನ ರಾಜ್ಯವ್ಯಾಪಿ ರಜೆ ನೀಡಿ | ಕಾವೇರಿ ಆರತಿ ಆಯೋಜಿಸಿ – ಶಾಸಕಿ ಡಾ.ತೇಜಸ್ವಿನಿ ಗೌಡ |

Share

ತಲಕಾವೇರಿ(Tala cauvery) ಪವಿತ್ರ ತೀಥೋ೯ದ್ಭವ ದಿನ ರಾಜ್ಯ ವ್ಯಾಪಿ ರಜೆ(Holiday) ನೀಡಿ ಹಾಗೂ ಕಾವೇರಿ ಆರತಿ(Cauvery Arathi) ಆಯೋಜಿಸಿ ಎಂದು ಬೆಳಗಾವಿ ಅಧಿವೇಶನದ(Belagavi Session) ಸಂದಭ೯ ವಿಧಾನಪರಿಷತ್ ನಲ್ಲಿ ಸದಸ್ಯೆ(Member of council) ಡಾ.ತೇಜಸ್ವಿನಿ ಗೌಡ(Dr. Thejaswini Gowda) ಒತ್ತಾಯಿಸಿ ಸಕಾ೯ರಕ್ಕೆ(Govt) ಪತ್ರ(Letter) ಮುಖೇನ ಮನವಿ ಸಲ್ಲಿಸಿದ್ದಾರೆ. ಕೆಲವು ದಿನಗಳ ಹಿಂದೆ ಕೊಡಗಿಗೆ ತೇಜಸ್ವಿನಿ ಬಂದಿದ್ದ ಸಂದಭ೯ ಅಖಿಲ ಕೊಡವ ಸಮಾಜದ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಈ ಸಂಬಂಧ ಮನವಿ ಮಾಡಿದ್ದರು.

Advertisement
Advertisement

ಕಾವೇರಿ ತೀಥೋ೯ದ್ಭವದ ದಿನದಂದು ಕಾವೇರಿ ನೀರು ಹರಿಯುವ ರಾಜ್ಯದ ಪ್ರತೀ ಊರುಗಳಲ್ಲಿಯೂ ಕಾವೇರಿ ಆರತಿಯನ್ನು ಸಕಾ೯ರದ ವತಿಯಿಂದ ಹಮ್ಮಿಕೊಳ್ಳುವಂತೆಯೂ ತೇಜಸ್ವಿನಿ ಮನವಿ ಮಾಡಿದರು. ಭಾರತದ ಸೇನಾ ಪಡೆಗಳ ಪ್ರಥಮ ಮಹಾದಂಡನಾಯಕ ಫೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ಅವರಿಗೆ ಭಾರತ ರತ್ನ ನೀಡಲು ರಾಜ್ಯ ಸಕಾ೯ರ ಶಿಫಾರಸ್ಸು ಮಾಡುವಂತೆಯೂ ತೇಜಸ್ವಿನಿ ಒತ್ತಾಯಿಸಿದರು.

Advertisement

ಸಾಕಾನೆ ಅಜು೯ನ ಸೇರಿದಂತೆ ದಸರಾ ಪಟ್ಟದಾನೆಗಳ ಜೀವನ ಚರಿತ್ರೆಯನ್ನು ಎಲ್ಲರಿಗೂ ತಿಳಿಸುವ ಉದ್ದೇಶದಿಂದ ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಆನೆಗಳ ಮ್ಯೂಸಿಯಂ ಸ್ಥಾಪಿಸುವಂತೆಯೂ ತೇಜಸ್ವಿನಿ ಗೌಡ ಕೋರಿಕೆ ಸಲ್ಲಿಸಿದರು. ಬೆಳಗಾವಿ ಸುವಣ೯ ಸೌಧದಲ್ಲಿ ನಡೆಯುತ್ತಿರುವ ವಿಧಾನಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಸಭಾಪತಿಗಳನ್ನು ಕೊಡಗಿಗೆ ಸಂಬಂಧಿಸಿದ ಪ್ರಮುಖ 4 ಬೇಡಿಕೆಗಳ ಬಗ್ಗೆ ಪತ್ರಮುಖೇನ ತೇಜಸ್ವಿನಿ ಗೌಡ ಒತ್ತಾಯಿಸಿದರು.

Dr. Thejaswini Gowda, member of council in Belagavi Session, demanded that Tala Cauvery should be given a statewide holiday and Cauvery Arathi should be organized. A request has been submitted through a letter to Govt. When Tejaswini came to Kodagu a few days ago, youth wing president of Sandabha9 Akhil Kodava Samaj, Chammatira Praveen Uthappa, made a request in this regard.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

3 hours ago

ಗೇರುಹಣ್ಣಿನ ಮೌಲ್ಯವರ್ಧನೆ : ಕೇರಳ ಕೃಷಿ ವಿವಿ ಸಾಧನೆ

ಬಹುತೇಕ ಕೊಳೆತು ಮಣ್ಣುಪಾಲಾಗುವ ಗೇರುಹಣ್ಣಿಗೂ(Cashew fruit)  ಮೌಲ್ಯವಿದೆ. ಆದರೆ ಮೌಲ್ಯವರ್ಧನೆ(Value addition) ಮಾಡಿದಾಗ ಮಾತ್ರ!…

4 hours ago

ನಿಮಗೆ ಗೊತ್ತೇ ???? ಬಿದಿರಿನ ಬಗೆಗಿನ ಕೆಲವು ಆಸಕ್ತಿದಾಯಕ ಸಂಗತಿಗಳು

ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ.…

4 hours ago

ಮೊಬೈಲ್ ಫೋನ್ ಅನ್ನು ನಿಮ್ಮ ದಿಂಬಿನ ಪಕ್ಕದಲ್ಲಿ ಇಟ್ಟುಕೊಂಡು ಮಲಗತ್ತೀರಾ..? ಈ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿ…..!

ಇಂದು ಮೊಬೈಲ್ ಫೋನ್(Mobile Phone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಫೋನ್ ಅನ್ನು…

5 hours ago

ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ : ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ : ಗ್ರಾಹಕರಿಗೆ ಜೋರಾದ ಖಾರದ ಅನುಭವ

ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ…

5 hours ago

Karnataka Weather |11-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

8 hours ago