Advertisement
MIRROR FOCUS

ತಲಕಾವೇರಿ ಪವಿತ್ರ ತೀಥೋ೯ದ್ಭವ ದಿನ ರಾಜ್ಯವ್ಯಾಪಿ ರಜೆ ನೀಡಿ | ಕಾವೇರಿ ಆರತಿ ಆಯೋಜಿಸಿ – ಶಾಸಕಿ ಡಾ.ತೇಜಸ್ವಿನಿ ಗೌಡ |

Share

ತಲಕಾವೇರಿ(Tala cauvery) ಪವಿತ್ರ ತೀಥೋ೯ದ್ಭವ ದಿನ ರಾಜ್ಯ ವ್ಯಾಪಿ ರಜೆ(Holiday) ನೀಡಿ ಹಾಗೂ ಕಾವೇರಿ ಆರತಿ(Cauvery Arathi) ಆಯೋಜಿಸಿ ಎಂದು ಬೆಳಗಾವಿ ಅಧಿವೇಶನದ(Belagavi Session) ಸಂದಭ೯ ವಿಧಾನಪರಿಷತ್ ನಲ್ಲಿ ಸದಸ್ಯೆ(Member of council) ಡಾ.ತೇಜಸ್ವಿನಿ ಗೌಡ(Dr. Thejaswini Gowda) ಒತ್ತಾಯಿಸಿ ಸಕಾ೯ರಕ್ಕೆ(Govt) ಪತ್ರ(Letter) ಮುಖೇನ ಮನವಿ ಸಲ್ಲಿಸಿದ್ದಾರೆ. ಕೆಲವು ದಿನಗಳ ಹಿಂದೆ ಕೊಡಗಿಗೆ ತೇಜಸ್ವಿನಿ ಬಂದಿದ್ದ ಸಂದಭ೯ ಅಖಿಲ ಕೊಡವ ಸಮಾಜದ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಈ ಸಂಬಂಧ ಮನವಿ ಮಾಡಿದ್ದರು.

ಕಾವೇರಿ ತೀಥೋ೯ದ್ಭವದ ದಿನದಂದು ಕಾವೇರಿ ನೀರು ಹರಿಯುವ ರಾಜ್ಯದ ಪ್ರತೀ ಊರುಗಳಲ್ಲಿಯೂ ಕಾವೇರಿ ಆರತಿಯನ್ನು ಸಕಾ೯ರದ ವತಿಯಿಂದ ಹಮ್ಮಿಕೊಳ್ಳುವಂತೆಯೂ ತೇಜಸ್ವಿನಿ ಮನವಿ ಮಾಡಿದರು. ಭಾರತದ ಸೇನಾ ಪಡೆಗಳ ಪ್ರಥಮ ಮಹಾದಂಡನಾಯಕ ಫೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ಅವರಿಗೆ ಭಾರತ ರತ್ನ ನೀಡಲು ರಾಜ್ಯ ಸಕಾ೯ರ ಶಿಫಾರಸ್ಸು ಮಾಡುವಂತೆಯೂ ತೇಜಸ್ವಿನಿ ಒತ್ತಾಯಿಸಿದರು.

ಸಾಕಾನೆ ಅಜು೯ನ ಸೇರಿದಂತೆ ದಸರಾ ಪಟ್ಟದಾನೆಗಳ ಜೀವನ ಚರಿತ್ರೆಯನ್ನು ಎಲ್ಲರಿಗೂ ತಿಳಿಸುವ ಉದ್ದೇಶದಿಂದ ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಆನೆಗಳ ಮ್ಯೂಸಿಯಂ ಸ್ಥಾಪಿಸುವಂತೆಯೂ ತೇಜಸ್ವಿನಿ ಗೌಡ ಕೋರಿಕೆ ಸಲ್ಲಿಸಿದರು. ಬೆಳಗಾವಿ ಸುವಣ೯ ಸೌಧದಲ್ಲಿ ನಡೆಯುತ್ತಿರುವ ವಿಧಾನಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಸಭಾಪತಿಗಳನ್ನು ಕೊಡಗಿಗೆ ಸಂಬಂಧಿಸಿದ ಪ್ರಮುಖ 4 ಬೇಡಿಕೆಗಳ ಬಗ್ಗೆ ಪತ್ರಮುಖೇನ ತೇಜಸ್ವಿನಿ ಗೌಡ ಒತ್ತಾಯಿಸಿದರು.

Dr. Thejaswini Gowda, member of council in Belagavi Session, demanded that Tala Cauvery should be given a statewide holiday and Cauvery Arathi should be organized. A request has been submitted through a letter to Govt. When Tejaswini came to Kodagu a few days ago, youth wing president of Sandabha9 Akhil Kodava Samaj, Chammatira Praveen Uthappa, made a request in this regard.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

3 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

12 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

16 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago