Advertisement
MIRROR FOCUS

ತಲಕಾವೇರಿ ಪವಿತ್ರ ತೀಥೋ೯ದ್ಭವ ದಿನ ರಾಜ್ಯವ್ಯಾಪಿ ರಜೆ ನೀಡಿ | ಕಾವೇರಿ ಆರತಿ ಆಯೋಜಿಸಿ – ಶಾಸಕಿ ಡಾ.ತೇಜಸ್ವಿನಿ ಗೌಡ |

Share

ತಲಕಾವೇರಿ(Tala cauvery) ಪವಿತ್ರ ತೀಥೋ೯ದ್ಭವ ದಿನ ರಾಜ್ಯ ವ್ಯಾಪಿ ರಜೆ(Holiday) ನೀಡಿ ಹಾಗೂ ಕಾವೇರಿ ಆರತಿ(Cauvery Arathi) ಆಯೋಜಿಸಿ ಎಂದು ಬೆಳಗಾವಿ ಅಧಿವೇಶನದ(Belagavi Session) ಸಂದಭ೯ ವಿಧಾನಪರಿಷತ್ ನಲ್ಲಿ ಸದಸ್ಯೆ(Member of council) ಡಾ.ತೇಜಸ್ವಿನಿ ಗೌಡ(Dr. Thejaswini Gowda) ಒತ್ತಾಯಿಸಿ ಸಕಾ೯ರಕ್ಕೆ(Govt) ಪತ್ರ(Letter) ಮುಖೇನ ಮನವಿ ಸಲ್ಲಿಸಿದ್ದಾರೆ. ಕೆಲವು ದಿನಗಳ ಹಿಂದೆ ಕೊಡಗಿಗೆ ತೇಜಸ್ವಿನಿ ಬಂದಿದ್ದ ಸಂದಭ೯ ಅಖಿಲ ಕೊಡವ ಸಮಾಜದ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಈ ಸಂಬಂಧ ಮನವಿ ಮಾಡಿದ್ದರು.

ಕಾವೇರಿ ತೀಥೋ೯ದ್ಭವದ ದಿನದಂದು ಕಾವೇರಿ ನೀರು ಹರಿಯುವ ರಾಜ್ಯದ ಪ್ರತೀ ಊರುಗಳಲ್ಲಿಯೂ ಕಾವೇರಿ ಆರತಿಯನ್ನು ಸಕಾ೯ರದ ವತಿಯಿಂದ ಹಮ್ಮಿಕೊಳ್ಳುವಂತೆಯೂ ತೇಜಸ್ವಿನಿ ಮನವಿ ಮಾಡಿದರು. ಭಾರತದ ಸೇನಾ ಪಡೆಗಳ ಪ್ರಥಮ ಮಹಾದಂಡನಾಯಕ ಫೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ಅವರಿಗೆ ಭಾರತ ರತ್ನ ನೀಡಲು ರಾಜ್ಯ ಸಕಾ೯ರ ಶಿಫಾರಸ್ಸು ಮಾಡುವಂತೆಯೂ ತೇಜಸ್ವಿನಿ ಒತ್ತಾಯಿಸಿದರು.

ಸಾಕಾನೆ ಅಜು೯ನ ಸೇರಿದಂತೆ ದಸರಾ ಪಟ್ಟದಾನೆಗಳ ಜೀವನ ಚರಿತ್ರೆಯನ್ನು ಎಲ್ಲರಿಗೂ ತಿಳಿಸುವ ಉದ್ದೇಶದಿಂದ ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಆನೆಗಳ ಮ್ಯೂಸಿಯಂ ಸ್ಥಾಪಿಸುವಂತೆಯೂ ತೇಜಸ್ವಿನಿ ಗೌಡ ಕೋರಿಕೆ ಸಲ್ಲಿಸಿದರು. ಬೆಳಗಾವಿ ಸುವಣ೯ ಸೌಧದಲ್ಲಿ ನಡೆಯುತ್ತಿರುವ ವಿಧಾನಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಸಭಾಪತಿಗಳನ್ನು ಕೊಡಗಿಗೆ ಸಂಬಂಧಿಸಿದ ಪ್ರಮುಖ 4 ಬೇಡಿಕೆಗಳ ಬಗ್ಗೆ ಪತ್ರಮುಖೇನ ತೇಜಸ್ವಿನಿ ಗೌಡ ಒತ್ತಾಯಿಸಿದರು.

Dr. Thejaswini Gowda, member of council in Belagavi Session, demanded that Tala Cauvery should be given a statewide holiday and Cauvery Arathi should be organized. A request has been submitted through a letter to Govt. When Tejaswini came to Kodagu a few days ago, youth wing president of Sandabha9 Akhil Kodava Samaj, Chammatira Praveen Uthappa, made a request in this regard.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

4 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

10 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

19 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

20 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

21 hours ago