ಹಸಿರು ಜಲಜನಕ – 2024 ಅಂತಾರಾಷ್ಟ್ರೀಯ ಸಮಾವೇಶ | ಇಂಗಾಲ ಹೊರಸೂಸುವಿಕೆ ಕಡಿಮೆ ಮಾಡಲು ಗುರಿ

September 13, 2024
9:57 PM

ಇಂಧನ ಕ್ಷೇತ್ರದಲ್ಲಿ ದೇಶ ಸ್ವಾವಲಂಬಿಯಾಗಲು ಹಸಿರು ಜಲಜನಕ ಉತ್ಪಾದನೆ ಅತ್ಯಂತ ಅಗತ್ಯವಾಗಿದೆ ಎಂದು ಕೇಂದ್ರ ನವ ಮತ್ತು ನವೀಕೃತ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಭಾರತದಲ್ಲಿ ಹಸಿರು ಜಲಜನಕ – 2024 ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಅವರು, ಹಸಿರು ಜಲಜನಕ ಉತ್ಪಾದನೆಯಿಂದ ನೈಸರ್ಗಿಕ ಅನಿಲ ಆಮದು ತಗ್ಗಲಿದೆ. ಜೊತೆಗೆ 2030ರ ವೇಳೆಗೆ 25 ದಶಲಕ್ಷ ಮೆಟ್ರಿಕ್ ಟನ್ ಇಂಗಾಲ ಹೊರಸೂಸುವಿಕೆ ಪ್ರಮಾಣವನ್ನು ತಗ್ಗಿಸುವ ಗುರಿ ಸಾಧನೆಗೆ ನೆರವಾಗಲಿದೆ. 8 ಲಕ್ಷ ಕೋಟಿ ರೂಪಾಯಿ ಹೂಡಿಕೆಯಾಗುವ ನಿರೀಕ್ಷೆಯಿದ್ದು, 6 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದರು. ಭಾರತ ಸದ್ಯದಲ್ಲೇ ಹಸಿರು ಜಲಜನಕ ಉತ್ಪಾದನೆಯಲ್ಲಿ ಪ್ರಮುಖ ದೇಶವಾಗಿ ಹೊರಹೊಮ್ಮಲಿದ್ದು, ಭಾರತ ಮತ್ತು ಜಗತ್ತಿನ ಇಂಧನ ಅಗತ್ಯಗಳನ್ನು ಪೂರೈಸಲಿದೆ ಎಂದು  ಹೇಳಿದರು.

 

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror