Advertisement
MIRROR FOCUS

ಹಸಿರು ಜಲಜನಕ – 2024 ಅಂತಾರಾಷ್ಟ್ರೀಯ ಸಮಾವೇಶ | ಇಂಗಾಲ ಹೊರಸೂಸುವಿಕೆ ಕಡಿಮೆ ಮಾಡಲು ಗುರಿ

Share

ಇಂಧನ ಕ್ಷೇತ್ರದಲ್ಲಿ ದೇಶ ಸ್ವಾವಲಂಬಿಯಾಗಲು ಹಸಿರು ಜಲಜನಕ ಉತ್ಪಾದನೆ ಅತ್ಯಂತ ಅಗತ್ಯವಾಗಿದೆ ಎಂದು ಕೇಂದ್ರ ನವ ಮತ್ತು ನವೀಕೃತ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಭಾರತದಲ್ಲಿ ಹಸಿರು ಜಲಜನಕ – 2024 ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಅವರು, ಹಸಿರು ಜಲಜನಕ ಉತ್ಪಾದನೆಯಿಂದ ನೈಸರ್ಗಿಕ ಅನಿಲ ಆಮದು ತಗ್ಗಲಿದೆ. ಜೊತೆಗೆ 2030ರ ವೇಳೆಗೆ 25 ದಶಲಕ್ಷ ಮೆಟ್ರಿಕ್ ಟನ್ ಇಂಗಾಲ ಹೊರಸೂಸುವಿಕೆ ಪ್ರಮಾಣವನ್ನು ತಗ್ಗಿಸುವ ಗುರಿ ಸಾಧನೆಗೆ ನೆರವಾಗಲಿದೆ. 8 ಲಕ್ಷ ಕೋಟಿ ರೂಪಾಯಿ ಹೂಡಿಕೆಯಾಗುವ ನಿರೀಕ್ಷೆಯಿದ್ದು, 6 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದರು. ಭಾರತ ಸದ್ಯದಲ್ಲೇ ಹಸಿರು ಜಲಜನಕ ಉತ್ಪಾದನೆಯಲ್ಲಿ ಪ್ರಮುಖ ದೇಶವಾಗಿ ಹೊರಹೊಮ್ಮಲಿದ್ದು, ಭಾರತ ಮತ್ತು ಜಗತ್ತಿನ ಇಂಧನ ಅಗತ್ಯಗಳನ್ನು ಪೂರೈಸಲಿದೆ ಎಂದು  ಹೇಳಿದರು.

 

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

7 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

13 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

17 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago