Advertisement
The Rural Mirror ಫಾಲೋಅಪ್

ಸೆಗಣಿಯಿಂದ ಆರ್ಥಿಕ ಸಮೃದ್ಧಿ ಹೆಚ್ಚಿಸಿದ ಛತ್ತಿಸ್‌ಗಢ | ಗೋದನ್ ನ್ಯಾಯ್ ಯೋಜನೆ ಜಾರಿ |

Share

ದೇಶ ಎದುರಿಸುತ್ತಿರುವ  ನಿರುದ್ಯೋಗವನ್ನು ಕಡಿಮೆ ಮಾಡಲು ಛತ್ತೀಸ್‌ಗಢ ಸರ್ಕಾರವು ಗೋಧನ್ ನ್ಯಾಯ್ ಯೋಜನೆಯನ್ನು ಅಳವಡಿಸಿಕೊಂಡಿದೆ. ಇಲ್ಲಿ ಸೆಗಣಿ ಬಳಕೆ ವರ್ಮಿ- ಕಾಂಪೋಸ್ಟ್, ಮಣ್ಣಿನ ಪಾತ್ರೆಗಳು, ಅಗರಬತ್ತಿಗಳ ತಯಾರಿಸಲು ಸೆಗಣಿ ಪ್ರತಿ ಕೆಜಿಗೆ 2 ರೂಗೆ ಖರೀದಿಸಲಾಗುತ್ತದೆ. ಈ ಯೋಜನೆಯಿಂದಾಗಿ ಒಂದೆಡೆ ದನಕರುಗಳು ಮತ್ತು ಸೆಗಣಿ ಸಂಗ್ರಹಿಸುವವರು ಹಣ ಗಳಿಸಿದರೆ ಮತ್ತೊಂದೆಡೆ ಉದ್ಯೋಗ ಸೃಷ್ಟಿಯಾಗಿದೆ.

ಗೋಧನ್ ನ್ಯಾಯ್ ಯೋಜನೆಯನ್ನು ಅಳವಡಿಸಿ, ಇದರ ಅಡಿಯಲ್ಲಿ ಗೋಥಾನ್ ಗಳನ್ನು ಹಗಲಿನಲ್ಲಿ ಜಾನುವಾರುಗಳನ್ನು ತಂದು ಆಹಾರ, ನೀರು ಮತ್ತು ಇತರ ಸೌಲಭ್ಯಗಳನ್ನು ಒದಗಿಸಲು ನಿರ್ಮಿಸಲಾಗಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, 2,80,000 ಜಾನುವಾರು ಹೊಂದಿರುವ ರೈತರು ನೋಂದಾಯಿಸಿಕೊಂಡಿದ್ದಾರೆ. ಅವರಲ್ಲಿ ಎರಡು ಲಕ್ಷದಷ್ಟು ರೈತರು  ಸೆಗಣಿ ಮಾರಾಟ ಮಾಡಿದ್ದು, 59 ಲಕ್ಷ ಕ್ವಿಂಟಲ್ ಸೆಗಣಿ ಖರೀದಿಗೆ ಕಾರಣವಾಗಿದೆ.

ಸಮಿತಿಗಳು ಖರೀದಿಸಿದ ಸೆಗಣಿಯಿಂದ 10,10,555 ಕ್ವಿಂಟಾಲ್ ವರ್ಮಿ ಕಾಂಪೋಸ್ಟ್ ತಯಾರಿಸಲಾಗಿದ್ದು, 4,31,701 ಕ್ವಿಂಟಾಲ್ ಸೂಪರ್ ಕಾಂಪೋಸ್ಟ್ ತಯಾರಿಸಲಾಗಿದೆ. ಈ ವ್ಯವಹಾರದಿಂದ 48 ಕೋಟಿ ರೂಪಾಯಿ ಆದಾಯವಾಗಿದ್ದರೆ, ವರ್ಮಿ ಕಾಂಪೋಸ್ಟ್ ತಯಾರಿಕೆಯಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರಿಗೆ 29 ಕೋಟಿ ರೂ.ಗಿಂತ ಹೆಚ್ಚು ಲಾಭಾಂಶ ನೀಡಲಾಗಿದೆ. ಇತರ ಸಂಬಂಧಿತ ವ್ಯವಹಾರಗಳು ಸಹ ಲಾಭವನ್ನು ಗಳಿಸಿದೆ. ಮತ್ತು ಅದರೊಂದಿಗೆ ಸಂಬಂಧಿಸಿದ ಜನರಿಗೆ  ಲಾಭಾಂಶವನ್ನು ಒದಗಿಸಲಾಗಿದ್ದು, ಇದರಿಂದ ಬಿಡಾಡಿ ದನಗಳಿಂದ ಬೆಳೆ ಹಾನಿಯಾಗದಂತೆ ತಡೆಯುವ ಜತೆಗೆ ಉದ್ಯೋಗಾವಕಾಶವನ್ನು ಕಲ್ಪಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

17 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

17 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago