Advertisement
The Rural Mirror ಫಾಲೋಅಪ್

ಸೆಗಣಿಯಿಂದ ಆರ್ಥಿಕ ಸಮೃದ್ಧಿ ಹೆಚ್ಚಿಸಿದ ಛತ್ತಿಸ್‌ಗಢ | ಗೋದನ್ ನ್ಯಾಯ್ ಯೋಜನೆ ಜಾರಿ |

Share

ದೇಶ ಎದುರಿಸುತ್ತಿರುವ  ನಿರುದ್ಯೋಗವನ್ನು ಕಡಿಮೆ ಮಾಡಲು ಛತ್ತೀಸ್‌ಗಢ ಸರ್ಕಾರವು ಗೋಧನ್ ನ್ಯಾಯ್ ಯೋಜನೆಯನ್ನು ಅಳವಡಿಸಿಕೊಂಡಿದೆ. ಇಲ್ಲಿ ಸೆಗಣಿ ಬಳಕೆ ವರ್ಮಿ- ಕಾಂಪೋಸ್ಟ್, ಮಣ್ಣಿನ ಪಾತ್ರೆಗಳು, ಅಗರಬತ್ತಿಗಳ ತಯಾರಿಸಲು ಸೆಗಣಿ ಪ್ರತಿ ಕೆಜಿಗೆ 2 ರೂಗೆ ಖರೀದಿಸಲಾಗುತ್ತದೆ. ಈ ಯೋಜನೆಯಿಂದಾಗಿ ಒಂದೆಡೆ ದನಕರುಗಳು ಮತ್ತು ಸೆಗಣಿ ಸಂಗ್ರಹಿಸುವವರು ಹಣ ಗಳಿಸಿದರೆ ಮತ್ತೊಂದೆಡೆ ಉದ್ಯೋಗ ಸೃಷ್ಟಿಯಾಗಿದೆ.

ಗೋಧನ್ ನ್ಯಾಯ್ ಯೋಜನೆಯನ್ನು ಅಳವಡಿಸಿ, ಇದರ ಅಡಿಯಲ್ಲಿ ಗೋಥಾನ್ ಗಳನ್ನು ಹಗಲಿನಲ್ಲಿ ಜಾನುವಾರುಗಳನ್ನು ತಂದು ಆಹಾರ, ನೀರು ಮತ್ತು ಇತರ ಸೌಲಭ್ಯಗಳನ್ನು ಒದಗಿಸಲು ನಿರ್ಮಿಸಲಾಗಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, 2,80,000 ಜಾನುವಾರು ಹೊಂದಿರುವ ರೈತರು ನೋಂದಾಯಿಸಿಕೊಂಡಿದ್ದಾರೆ. ಅವರಲ್ಲಿ ಎರಡು ಲಕ್ಷದಷ್ಟು ರೈತರು  ಸೆಗಣಿ ಮಾರಾಟ ಮಾಡಿದ್ದು, 59 ಲಕ್ಷ ಕ್ವಿಂಟಲ್ ಸೆಗಣಿ ಖರೀದಿಗೆ ಕಾರಣವಾಗಿದೆ.

ಸಮಿತಿಗಳು ಖರೀದಿಸಿದ ಸೆಗಣಿಯಿಂದ 10,10,555 ಕ್ವಿಂಟಾಲ್ ವರ್ಮಿ ಕಾಂಪೋಸ್ಟ್ ತಯಾರಿಸಲಾಗಿದ್ದು, 4,31,701 ಕ್ವಿಂಟಾಲ್ ಸೂಪರ್ ಕಾಂಪೋಸ್ಟ್ ತಯಾರಿಸಲಾಗಿದೆ. ಈ ವ್ಯವಹಾರದಿಂದ 48 ಕೋಟಿ ರೂಪಾಯಿ ಆದಾಯವಾಗಿದ್ದರೆ, ವರ್ಮಿ ಕಾಂಪೋಸ್ಟ್ ತಯಾರಿಕೆಯಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರಿಗೆ 29 ಕೋಟಿ ರೂ.ಗಿಂತ ಹೆಚ್ಚು ಲಾಭಾಂಶ ನೀಡಲಾಗಿದೆ. ಇತರ ಸಂಬಂಧಿತ ವ್ಯವಹಾರಗಳು ಸಹ ಲಾಭವನ್ನು ಗಳಿಸಿದೆ. ಮತ್ತು ಅದರೊಂದಿಗೆ ಸಂಬಂಧಿಸಿದ ಜನರಿಗೆ  ಲಾಭಾಂಶವನ್ನು ಒದಗಿಸಲಾಗಿದ್ದು, ಇದರಿಂದ ಬಿಡಾಡಿ ದನಗಳಿಂದ ಬೆಳೆ ಹಾನಿಯಾಗದಂತೆ ತಡೆಯುವ ಜತೆಗೆ ಉದ್ಯೋಗಾವಕಾಶವನ್ನು ಕಲ್ಪಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

26 minutes ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

2 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

3 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

15 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

18 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

23 hours ago