Advertisement
The Rural Mirror ಫಾಲೋಅಪ್

ಸೆಗಣಿಯಿಂದ ಆರ್ಥಿಕ ಸಮೃದ್ಧಿ ಹೆಚ್ಚಿಸಿದ ಛತ್ತಿಸ್‌ಗಢ | ಗೋದನ್ ನ್ಯಾಯ್ ಯೋಜನೆ ಜಾರಿ |

Share

ದೇಶ ಎದುರಿಸುತ್ತಿರುವ  ನಿರುದ್ಯೋಗವನ್ನು ಕಡಿಮೆ ಮಾಡಲು ಛತ್ತೀಸ್‌ಗಢ ಸರ್ಕಾರವು ಗೋಧನ್ ನ್ಯಾಯ್ ಯೋಜನೆಯನ್ನು ಅಳವಡಿಸಿಕೊಂಡಿದೆ. ಇಲ್ಲಿ ಸೆಗಣಿ ಬಳಕೆ ವರ್ಮಿ- ಕಾಂಪೋಸ್ಟ್, ಮಣ್ಣಿನ ಪಾತ್ರೆಗಳು, ಅಗರಬತ್ತಿಗಳ ತಯಾರಿಸಲು ಸೆಗಣಿ ಪ್ರತಿ ಕೆಜಿಗೆ 2 ರೂಗೆ ಖರೀದಿಸಲಾಗುತ್ತದೆ. ಈ ಯೋಜನೆಯಿಂದಾಗಿ ಒಂದೆಡೆ ದನಕರುಗಳು ಮತ್ತು ಸೆಗಣಿ ಸಂಗ್ರಹಿಸುವವರು ಹಣ ಗಳಿಸಿದರೆ ಮತ್ತೊಂದೆಡೆ ಉದ್ಯೋಗ ಸೃಷ್ಟಿಯಾಗಿದೆ.

ಗೋಧನ್ ನ್ಯಾಯ್ ಯೋಜನೆಯನ್ನು ಅಳವಡಿಸಿ, ಇದರ ಅಡಿಯಲ್ಲಿ ಗೋಥಾನ್ ಗಳನ್ನು ಹಗಲಿನಲ್ಲಿ ಜಾನುವಾರುಗಳನ್ನು ತಂದು ಆಹಾರ, ನೀರು ಮತ್ತು ಇತರ ಸೌಲಭ್ಯಗಳನ್ನು ಒದಗಿಸಲು ನಿರ್ಮಿಸಲಾಗಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, 2,80,000 ಜಾನುವಾರು ಹೊಂದಿರುವ ರೈತರು ನೋಂದಾಯಿಸಿಕೊಂಡಿದ್ದಾರೆ. ಅವರಲ್ಲಿ ಎರಡು ಲಕ್ಷದಷ್ಟು ರೈತರು  ಸೆಗಣಿ ಮಾರಾಟ ಮಾಡಿದ್ದು, 59 ಲಕ್ಷ ಕ್ವಿಂಟಲ್ ಸೆಗಣಿ ಖರೀದಿಗೆ ಕಾರಣವಾಗಿದೆ.

ಸಮಿತಿಗಳು ಖರೀದಿಸಿದ ಸೆಗಣಿಯಿಂದ 10,10,555 ಕ್ವಿಂಟಾಲ್ ವರ್ಮಿ ಕಾಂಪೋಸ್ಟ್ ತಯಾರಿಸಲಾಗಿದ್ದು, 4,31,701 ಕ್ವಿಂಟಾಲ್ ಸೂಪರ್ ಕಾಂಪೋಸ್ಟ್ ತಯಾರಿಸಲಾಗಿದೆ. ಈ ವ್ಯವಹಾರದಿಂದ 48 ಕೋಟಿ ರೂಪಾಯಿ ಆದಾಯವಾಗಿದ್ದರೆ, ವರ್ಮಿ ಕಾಂಪೋಸ್ಟ್ ತಯಾರಿಕೆಯಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರಿಗೆ 29 ಕೋಟಿ ರೂ.ಗಿಂತ ಹೆಚ್ಚು ಲಾಭಾಂಶ ನೀಡಲಾಗಿದೆ. ಇತರ ಸಂಬಂಧಿತ ವ್ಯವಹಾರಗಳು ಸಹ ಲಾಭವನ್ನು ಗಳಿಸಿದೆ. ಮತ್ತು ಅದರೊಂದಿಗೆ ಸಂಬಂಧಿಸಿದ ಜನರಿಗೆ  ಲಾಭಾಂಶವನ್ನು ಒದಗಿಸಲಾಗಿದ್ದು, ಇದರಿಂದ ಬಿಡಾಡಿ ದನಗಳಿಂದ ಬೆಳೆ ಹಾನಿಯಾಗದಂತೆ ತಡೆಯುವ ಜತೆಗೆ ಉದ್ಯೋಗಾವಕಾಶವನ್ನು ಕಲ್ಪಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

19 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

23 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago