Advertisement
The Rural Mirror ಫಾಲೋಅಪ್

ಸೆಗಣಿಯಿಂದ ಆರ್ಥಿಕ ಸಮೃದ್ಧಿ ಹೆಚ್ಚಿಸಿದ ಛತ್ತಿಸ್‌ಗಢ | ಗೋದನ್ ನ್ಯಾಯ್ ಯೋಜನೆ ಜಾರಿ |

Share

ದೇಶ ಎದುರಿಸುತ್ತಿರುವ  ನಿರುದ್ಯೋಗವನ್ನು ಕಡಿಮೆ ಮಾಡಲು ಛತ್ತೀಸ್‌ಗಢ ಸರ್ಕಾರವು ಗೋಧನ್ ನ್ಯಾಯ್ ಯೋಜನೆಯನ್ನು ಅಳವಡಿಸಿಕೊಂಡಿದೆ. ಇಲ್ಲಿ ಸೆಗಣಿ ಬಳಕೆ ವರ್ಮಿ- ಕಾಂಪೋಸ್ಟ್, ಮಣ್ಣಿನ ಪಾತ್ರೆಗಳು, ಅಗರಬತ್ತಿಗಳ ತಯಾರಿಸಲು ಸೆಗಣಿ ಪ್ರತಿ ಕೆಜಿಗೆ 2 ರೂಗೆ ಖರೀದಿಸಲಾಗುತ್ತದೆ. ಈ ಯೋಜನೆಯಿಂದಾಗಿ ಒಂದೆಡೆ ದನಕರುಗಳು ಮತ್ತು ಸೆಗಣಿ ಸಂಗ್ರಹಿಸುವವರು ಹಣ ಗಳಿಸಿದರೆ ಮತ್ತೊಂದೆಡೆ ಉದ್ಯೋಗ ಸೃಷ್ಟಿಯಾಗಿದೆ.

Advertisement
Advertisement

ಗೋಧನ್ ನ್ಯಾಯ್ ಯೋಜನೆಯನ್ನು ಅಳವಡಿಸಿ, ಇದರ ಅಡಿಯಲ್ಲಿ ಗೋಥಾನ್ ಗಳನ್ನು ಹಗಲಿನಲ್ಲಿ ಜಾನುವಾರುಗಳನ್ನು ತಂದು ಆಹಾರ, ನೀರು ಮತ್ತು ಇತರ ಸೌಲಭ್ಯಗಳನ್ನು ಒದಗಿಸಲು ನಿರ್ಮಿಸಲಾಗಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, 2,80,000 ಜಾನುವಾರು ಹೊಂದಿರುವ ರೈತರು ನೋಂದಾಯಿಸಿಕೊಂಡಿದ್ದಾರೆ. ಅವರಲ್ಲಿ ಎರಡು ಲಕ್ಷದಷ್ಟು ರೈತರು  ಸೆಗಣಿ ಮಾರಾಟ ಮಾಡಿದ್ದು, 59 ಲಕ್ಷ ಕ್ವಿಂಟಲ್ ಸೆಗಣಿ ಖರೀದಿಗೆ ಕಾರಣವಾಗಿದೆ.

Advertisement

ಸಮಿತಿಗಳು ಖರೀದಿಸಿದ ಸೆಗಣಿಯಿಂದ 10,10,555 ಕ್ವಿಂಟಾಲ್ ವರ್ಮಿ ಕಾಂಪೋಸ್ಟ್ ತಯಾರಿಸಲಾಗಿದ್ದು, 4,31,701 ಕ್ವಿಂಟಾಲ್ ಸೂಪರ್ ಕಾಂಪೋಸ್ಟ್ ತಯಾರಿಸಲಾಗಿದೆ. ಈ ವ್ಯವಹಾರದಿಂದ 48 ಕೋಟಿ ರೂಪಾಯಿ ಆದಾಯವಾಗಿದ್ದರೆ, ವರ್ಮಿ ಕಾಂಪೋಸ್ಟ್ ತಯಾರಿಕೆಯಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರಿಗೆ 29 ಕೋಟಿ ರೂ.ಗಿಂತ ಹೆಚ್ಚು ಲಾಭಾಂಶ ನೀಡಲಾಗಿದೆ. ಇತರ ಸಂಬಂಧಿತ ವ್ಯವಹಾರಗಳು ಸಹ ಲಾಭವನ್ನು ಗಳಿಸಿದೆ. ಮತ್ತು ಅದರೊಂದಿಗೆ ಸಂಬಂಧಿಸಿದ ಜನರಿಗೆ  ಲಾಭಾಂಶವನ್ನು ಒದಗಿಸಲಾಗಿದ್ದು, ಇದರಿಂದ ಬಿಡಾಡಿ ದನಗಳಿಂದ ಬೆಳೆ ಹಾನಿಯಾಗದಂತೆ ತಡೆಯುವ ಜತೆಗೆ ಉದ್ಯೋಗಾವಕಾಶವನ್ನು ಕಲ್ಪಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

14 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

23 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago