Advertisement
ಸುದ್ದಿಗಳು

ಚಿನ್ನಕ್ಕಿಂತಲೂ ಅಮೂಲ್ಯವಾದ ಲೋಹದ ಬಗ್ಗೆ ನಿಮಗೆ ತಿಳಿದಿದೆಯಾ

Share

ಬಹುತೇಕ ಮಂದಿಗೆ ಚಿನ್ನವೇ ದುಬಾರಿ ವಸ್ತು ಅಂತ ತಿಳಿದಿದೆ. ಆದರೆ  ವಿಶ್ವದ ಅತ್ಯಂತ ದುಬಾರಿ ಚಿನ್ನ ಅಲ್ಲ, ಕ್ಯಾಲಿಫೋರ್ನಿಯಮ್ ಅನ್ನುವ ಲೋಹ.

ಕ್ಯಾಲಿಫೋರ್ನಿಯಮ್ ಅಂದರೆ ಕೃತಕ ವಿಕಿರಣಶೀಲ ರಾಸಾಯನಿಕ ಅಂಶವಾಗಿದೆ. ಈ ಲೋಹವು ಸಂಪೂರ್ಣವಾಗಿ ಮಾನವರಿಂದ ಸೃಷ್ಟಿಸಲ್ಪಟ್ಟ ಲೋಹವಾಗಿದ್ದು, 1950 ರಲ್ಲಿ ಬಕ್ರ್ಲಿಯ ಕ್ಯಾಲಿಪೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕರು ಕಂಡುಹಿಡಿದರು. ಆದ್ದರಿಂದ ಈ ಸಂಶೋಧನೆ ನಡೆದ ವಿಶ್ವವಿದ್ಯಾಲಯದ ಹೆಸರನ್ನು ಕ್ಯಾಲಿಪೋರ್ನಿಯಮ್ ಎಂದು ಹೆಸರಿಸಲಾಗಿದೆ.

ಇದು ಭೂಮಿಯ ಮೇಲೆ ನೈಸರ್ಗಿಕವಾಗಿ ಸಿಗುವಂತಹದಲ್ಲ ಬದಲಾಗಿ ಸಂಪೂರ್ಣವಾಗಿ ಸಂಶ್ಲೇಷಿತ ಅಂಶವಾಗಿದೆ. ಆದರೆ ಇದರ ಉತ್ಪಾದನಾ ಪ್ರಕ್ರಿಯೆಯು ತುಂಬಾ ಸಂಕೀರ್ಣವಾಗಿದೆ. ಪ್ರಪಂಚದಾದ್ಯಂತ ಇದರ ಪೂರೈಕೆಯು ತುಂಬ ಕಡಿಮೆ ಆಗಿರುವುದರಿಂದ ಇದರ ಬೆಲೆ ತುಂಬಾ ದುಬಾರಿಯಾಗಿದೆ. ಒಂದು ಗ್ರಾಂ ಕ್ಯಾಲಿಫೋರ್ನಿಯಂ ಲೋಹದ ಬೆಲೆ 27 ಮಿಲಿಯನ್ ಡಾಲರ್ ಅಂದರೆ ಸುಮಾರು 239 ಕೋಟಿ ರೂಪಾಯಿಗಳು. ಅಂದರೆ ಒಂದು ಗ್ರಾಂ ಕ್ಯಾಲಿಫೋರ್ನಿಯವನ್ನು ಖರೀದಿಸುವ ಬೆಲೆಯಲ್ಲಿ 200 ಕಿಲೋಗ್ರಾಂಗಳಷ್ಟು ಚಿನ್ನವನ್ನು ಖರೀದಿಸಬಹುದು.

ಈ ಕ್ಯಾಲಿಫೋರ್ನಿಯಾವನ್ನು ಎಲ್ಲೆಲ್ಲಿ ಬಳಸಲಾಗುತ್ತದೆ ಎಂದು ನೋಡಿದರೆ ಪ್ರಮುಖವಾಗಿ ಪರಮಾಣು ರಿಯಾಕ್ಟರ್ ಗಳಲ್ಲಿ ಬಳಸಲಾಗುತ್ತದೆ. ಆದ್ದರಿಂದ ಈ ಲೋಹವು ಪರಮಾಣು ಉದ್ಯಮಕ್ಕೆ ಒಂದು ಪ್ರಮುಖ ಅಂಶವಾಗಿದೆ. ಇದನ್ನು ಸಣ್ಣ ಮಾಡ್ಯುಲರ್ ರಿಯಾಕ್ಟರ್ ಗಳು, ವೈದ್ಯಕೀಯ ಚಿಕಿತ್ಸೆಗಳು, ಬಾಹ್ಯಾಕಾಶ ಪರಿಶೋಧನೆ ಮತ್ತು ತಾಯ್ನಾಡಿನ ಭದ್ರತೆಯಲ್ಲಿಯೂ ಬಳಸಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

2 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

2 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

3 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

5 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

16 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

17 hours ago