Advertisement
ಸುದ್ದಿಗಳು

ಚಿನ್ನಕ್ಕಿಂತಲೂ ಅಮೂಲ್ಯವಾದ ಲೋಹದ ಬಗ್ಗೆ ನಿಮಗೆ ತಿಳಿದಿದೆಯಾ

Share

ಬಹುತೇಕ ಮಂದಿಗೆ ಚಿನ್ನವೇ ದುಬಾರಿ ವಸ್ತು ಅಂತ ತಿಳಿದಿದೆ. ಆದರೆ  ವಿಶ್ವದ ಅತ್ಯಂತ ದುಬಾರಿ ಚಿನ್ನ ಅಲ್ಲ, ಕ್ಯಾಲಿಫೋರ್ನಿಯಮ್ ಅನ್ನುವ ಲೋಹ.

ಕ್ಯಾಲಿಫೋರ್ನಿಯಮ್ ಅಂದರೆ ಕೃತಕ ವಿಕಿರಣಶೀಲ ರಾಸಾಯನಿಕ ಅಂಶವಾಗಿದೆ. ಈ ಲೋಹವು ಸಂಪೂರ್ಣವಾಗಿ ಮಾನವರಿಂದ ಸೃಷ್ಟಿಸಲ್ಪಟ್ಟ ಲೋಹವಾಗಿದ್ದು, 1950 ರಲ್ಲಿ ಬಕ್ರ್ಲಿಯ ಕ್ಯಾಲಿಪೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕರು ಕಂಡುಹಿಡಿದರು. ಆದ್ದರಿಂದ ಈ ಸಂಶೋಧನೆ ನಡೆದ ವಿಶ್ವವಿದ್ಯಾಲಯದ ಹೆಸರನ್ನು ಕ್ಯಾಲಿಪೋರ್ನಿಯಮ್ ಎಂದು ಹೆಸರಿಸಲಾಗಿದೆ.

ಇದು ಭೂಮಿಯ ಮೇಲೆ ನೈಸರ್ಗಿಕವಾಗಿ ಸಿಗುವಂತಹದಲ್ಲ ಬದಲಾಗಿ ಸಂಪೂರ್ಣವಾಗಿ ಸಂಶ್ಲೇಷಿತ ಅಂಶವಾಗಿದೆ. ಆದರೆ ಇದರ ಉತ್ಪಾದನಾ ಪ್ರಕ್ರಿಯೆಯು ತುಂಬಾ ಸಂಕೀರ್ಣವಾಗಿದೆ. ಪ್ರಪಂಚದಾದ್ಯಂತ ಇದರ ಪೂರೈಕೆಯು ತುಂಬ ಕಡಿಮೆ ಆಗಿರುವುದರಿಂದ ಇದರ ಬೆಲೆ ತುಂಬಾ ದುಬಾರಿಯಾಗಿದೆ. ಒಂದು ಗ್ರಾಂ ಕ್ಯಾಲಿಫೋರ್ನಿಯಂ ಲೋಹದ ಬೆಲೆ 27 ಮಿಲಿಯನ್ ಡಾಲರ್ ಅಂದರೆ ಸುಮಾರು 239 ಕೋಟಿ ರೂಪಾಯಿಗಳು. ಅಂದರೆ ಒಂದು ಗ್ರಾಂ ಕ್ಯಾಲಿಫೋರ್ನಿಯವನ್ನು ಖರೀದಿಸುವ ಬೆಲೆಯಲ್ಲಿ 200 ಕಿಲೋಗ್ರಾಂಗಳಷ್ಟು ಚಿನ್ನವನ್ನು ಖರೀದಿಸಬಹುದು.

ಈ ಕ್ಯಾಲಿಫೋರ್ನಿಯಾವನ್ನು ಎಲ್ಲೆಲ್ಲಿ ಬಳಸಲಾಗುತ್ತದೆ ಎಂದು ನೋಡಿದರೆ ಪ್ರಮುಖವಾಗಿ ಪರಮಾಣು ರಿಯಾಕ್ಟರ್ ಗಳಲ್ಲಿ ಬಳಸಲಾಗುತ್ತದೆ. ಆದ್ದರಿಂದ ಈ ಲೋಹವು ಪರಮಾಣು ಉದ್ಯಮಕ್ಕೆ ಒಂದು ಪ್ರಮುಖ ಅಂಶವಾಗಿದೆ. ಇದನ್ನು ಸಣ್ಣ ಮಾಡ್ಯುಲರ್ ರಿಯಾಕ್ಟರ್ ಗಳು, ವೈದ್ಯಕೀಯ ಚಿಕಿತ್ಸೆಗಳು, ಬಾಹ್ಯಾಕಾಶ ಪರಿಶೋಧನೆ ಮತ್ತು ತಾಯ್ನಾಡಿನ ಭದ್ರತೆಯಲ್ಲಿಯೂ ಬಳಸಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

2 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

3 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

3 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

11 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

11 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago