Advertisement
MIRROR FOCUS

ದೇಶದಾದ್ಯಂತ ಕಾಳುಮೆಣಸಿಗೆ ಬಂಗಾರದ ಬೆಲೆ |

Share

ವರ್ಷವಿಡೀ ತಾವು ಬೆಳೆದ ಬೆಲೆ(Rate) ಕೈಗೆ ಬರಲು ರೈತರು(Farmer) ಇನ್ನಿಲ್ಲದ ಕಷ್ಟ ಪಡುತ್ತಾರೆ. ಅದೃಷ್ಟ ಚೆನ್ನಾಗಿದ್ದರೆ ಮಾತ್ರ ಫಸಲು(Crop) ಕೈಗೆ ಬಂದಾಗ ಅದಕ್ಕೆ ತಕ್ಕ ರೇಟು ಸಿಗುತ್ತದೆ. ಈ ಬಾರಿ ಮೆಣಸಿನ ಕಾಳು ಬೆಳೆಗಾರರಿಗೆ ಅದೃಷ್ಟ ಖುಲಾಯಿಸಿದೆ. ದಿನದಿಂದ ದಿನಕ್ಕೆ ದೇಶಿಯ ಮಾರುಕಟ್ಟೆಯಲ್ಲಿ(Market) ಕರಿ ಮೆಣಸಿನ (Black Pepper) ಬೆಲೆ(Price) ಗಗನಕ್ಕೇರುತ್ತಿದೆ. ಭಾರತದೆಲ್ಲೆಡೆ ಕಾಳುಮೆಣಸಿನ ದರ ಗಗನಕ್ಕೆ ಜಿಗಿದಿದೆ. ಚಿಕ್ಕಮಗಳೂರು(Chikkamagaluru) ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಂತೂ ಧಾರಣೆಯು ಕ್ವಿಂಟಾಲ್‌ಗೆ 88,000 ರೂಪಾಯಿ ಆಗಿದ್ದು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಮಲೆನಾಡ ಚಿಕ್ಕಮಗಳೂರು ಭಾಗಕ್ಕೆ ಶಿರಸಿ ಹಾಗೂ ಸುತ್ತಮುತ್ತಲಿಂದ ಆಮದು ಮಾಡಿಕೊಳ್ಳಲಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ವಿಘ್ನೇಶ್ ಭಟ್ ಹೊಸ್ತೋಟ ಅವರು ತಮ್ಮ ಅಡಿಕೆ ತೋಟದಲ್ಲಿ ಕಳೆದ 15 ವರ್ಷದಿಂದ ಕಾಳುಮೆಣಸಿನ ಕೃಷಿ ಮಾಡುತ್ತಿದ್ದಾರೆ. ಖ್ಯಾತ ಕೃಷಿ ತಜ್ಞ ವಿಎಂ ಹೆಗಡೆಯವರ ಸಲಹೆಯೊಂದಿಗೆ ಕೃಷಿ ಮಾಡುತ್ತಿರುವ ಇವರು ಬಾರೆಯ ಹೊಸ್ತೋಟದಲ್ಲಿ ತಮ್ಮ‌ ಮನೆ ಬಳಿ ಉಪಬೆಳೆಯಾಗಿ ಕಾಳುಮೆಣಸನ್ನು ಬೆಳೆದಿದ್ದಾರೆ.

ವಿವಿಧ ತಳಿಯ ಕಾಳುಮೆಣಸು
8-10 ವಿಧದ ಕಾಳುಮೆಣಸು ಇವರಲ್ಲಿ ಇವೆ ಅದರಲ್ಲಿ ಪಣಿಯೂರು-1, ಪಣಿಯೂರು-2, ನೀಲಮುಂಡಿ, ಶ್ರೀಕರ, ಶುಭಕರ ಸೇರಿದಂತೆ ಹಲವು ವಿಧದ ಕಾಳುಮೆಣಸು ಇವರಲ್ಲಿವೆ, ಕೇವಲ 1000 ಬಳ್ಳಿಗಳನ್ನು ಹೊಂದಿರುವ ಇವರು ಪ್ರತೀ ವರ್ಷ ಬರೊಬ್ಬರಿ 2.5 ಟನ್ ನಷ್ಟು ಇಳುವರಿಯನ್ನು ಪಡೆಯುತ್ತಿದ್ದಾರೆ. ಜೂನ್ ತಿಂಗಳಲ್ಲಿ ಟ್ರೆಂಚಿಂಗ್ ಮಾಡಿ ಲೈಟೆಕ್ಸ್ ಹಾಕಿ ನಂತರ ಪ್ಲ್ಯಾಸ್ಟಿಕ್ ಹೊದಿಕೆ ಹಾಕಿಡುವ ಕಾರಣ ಭಾರೀ ಮಳೆಯಲ್ಲೂ ಭರ್ಜರಿ ಫಸಲು ದೊರಕುತ್ತಿದೆ. 6 ಲಕ್ಷ ಖರ್ಚಿಗೆ ಸದ್ಯದ ಮಟ್ಟಿಗೆ 15 ರಿಂದ 20 ಲಕ್ಷ ವಹಿವಾಟು ನಡೆಸುವ ನಿರೀಕ್ಷೆಯಲ್ಲಿದ್ದಾರೆ. ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ದೇಶದಲ್ಲಿ ಕಾಳುಮೆಣಸಿನ ಬಳಕೆ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಹೊಸ ಪೀಳಿಗೆಯ ಆಹಾರ ಖಾದ್ಯಗಳಲ್ಲಿ ಕಾಳುಮೆಣಸು ಪ್ರಮುಖ ಪಾತ್ರ ವಹಿಸಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

8 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

16 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

24 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago