MIRROR FOCUS

ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕುಸಿತ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನೀವೂ ಚಿನ್ನ, ಬೆಳ್ಳಿ ಅಥವಾ ಅದರ ಒಡವೆಗಳನ್ನು ಖರೀದಿಸಬೇಕೆಂದಿದ್ದರೆ ಈ ವಾರದ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕುಸಿತ ದಾಖಲಾಗಿದೆ. ಚಿನ್ನದ ಬೆಲೆ 10 ಗ್ರಾಂ ​ಗೆ 290 ರೂನಷ್ಟು ಕಡಿಮೆ ಆಗಿದೆ.

Advertisement
Advertisement

ಭಾರತದಲ್ಲಿ ಸದ್ಯ 10 ಗ್ರಾಂ ​ನ 22 ಕ್ಯಾರಟ್ ಚಿನ್ನದ ಬೆಲೆ 56,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,100 ರುಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 7,450 ರುಪಾಯಿ ಇದೆ.

ಉಲ್ಲೇಖಿಸಲಾದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಬೆಳಿಗ್ಗೆ 8 ಗಂಟೆಗೆ ನಿಗದಿಯಾಗಿದ್ದು, ಪ್ರತಿದಿನ ಏರಿಳಿತಗೊಳ್ಳುತ್ತಲೇ ಇರುತ್ತವೆ. ಅಂತರರಾಷ್ಟ್ರೀಯ ಮಾರುಕಟ್ಟೆ ಕರೆನ್ಸಿ ಬೆಲೆಗಳಲ್ಲಿನ ಬದಲಾವಣೆ, ಹಣದುಬ್ಬರ, ಕೇಂದ್ರ ಬ್ಯಾಂಕುಗಳಲ್ಲಿನ ಚಿನ್ನದ ಮೀಸಲು, ಅವುಗಳ ಬಡ್ಡಿದರಗಳು, ಆಭರಣ ಮಾರುಕಟ್ಟೆ ಚಿನ್ನದ ದರಗಳ ಮೇಲೆ ಪರಿಣಾಮ ಬೀರುವಂತಹ ಚಿನ್ನದ ದರದಲ್ಲಿ ಏರಿಳಿತಕ್ಕೆ ಅನೇಕ ಕಾರಣಗಳಿವೆ ಎಂದು ಬುಲಿಯನ್ ಮಾರುಕಟ್ಟೆ ತಜ್ಞರು ಹೇಳುತ್ತಾರೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

5 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

6 hours ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

14 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

14 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

15 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

15 hours ago