Advertisement
ರಾಷ್ಟ್ರೀಯ

ಚಿನ್ನದ ಬೆಲೆ | ದೇಶದಲ್ಲಿ ಮತ್ತೆ ಏರಿಕೆಯಾದ ಚಿನ್ನದ ದರ

Share

ದೇಶದಲ್ಲಿಂದು ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ  ಇಂದು 47,700 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,600 ರೂ. ಇದ್ದದ್ದು  52,040 ರೂ. ಆಗಿದೆ.

Advertisement
Advertisement

Advertisement

ಬೆಂಗಳೂರಿನಲ್ಲಿ ಚಿನ್ನದ ದರದಲ್ಲಿ ಏರಿಕೆಯಾಗಿದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,040 ರೂಪಾಯಿ ಆಗಿದೆ. ಇನ್ನು ಮಂಗಳೂರಿನಲ್ಲಿ 52,040 ರೂಪಾಯಿ ಇದ್ದರೆ, ಮೈಸೂರಿನಲ್ಲೂ ಇದೇ ಬೆಲೆಯಿದೆ. ಇನ್ನು 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 47,700 ರೂಪಾಯಿ ಆಗಿದೆ.

Advertisement

ದೇಶದ ಪ್ರಮುಖ ಮಹಾನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಪ್ರಮುಖವಾಗಿ ಚೆನ್ನೈನಲ್ಲಿ 53,270 ರೂ, ಮುಂಬೈ- 52,040 ರೂ, ದೆಹಲಿ- 52,040 ರೂ, ಕೊಲ್ಕತ್ತಾ- 52,040 ರೂ, ಹೈದರಾಬಾದ್- 52,040 ರೂ, ಕೇರಳ- 52,040 ರೂಪಾಯಿ ಹಾಗೂ ಪುಣೆಯಲ್ಲಿ 52,110 ರೂಪಾಯಿ ಬೆಲೆ ಇದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಾವು ಮಾಂತ್ರಿಕ ಮತ್ತು ನಂಬರ್ 1 – ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

1 hour ago

ಭಾರತದಲ್ಲಿ ಏರಿದ ತಾಪಮಾನ : ಅತ್ತ ತಾಂಜಾನಿಯಾದಲ್ಲಿ ಭಾರೀ ಮಳೆ, ಪ್ರವಾಹ : 155 ಮಂದಿ ಸಾವು

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜಾನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

5 hours ago

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು : ದೂರ ಸಾಗಿದ ಮಳೆ : ಬಿಸಿ ಗಾಳಿಯ ಮುನ್ಸೂಚನೆ

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

6 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

6 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

8 hours ago