Advertisement
ಸುದ್ದಿಗಳು

ಚಿನ್ನದ ಬೆಲೆ | ಮತ್ತೆ ಏರಿಕೆಯಾದ ಚಿನ್ನದ ದರ |

Share

ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮದಿಂದಾಗಿ ಎಲ್ಲೆಡೆ ಷೇರು ಮಾರುಕಟ್ಟೆಯಲ್ಲಿ ವ್ಯತ್ಯಾಸವಾಗುತ್ತಿದ್ದು, ಇದರ ಪ್ರಭಾವ ಚಿನ್ನ ಬೆಳ್ಳಿ ದರಗಳ ಮೇಲೂ ಬೀಳುತ್ತಿದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಬಂಗಾರದ ದರದಲ್ಲಿ ಮತ್ತೆ ಏರಿಕೆಯಾಗಿದೆ. ಒಂದು ಗ್ರಾಂ 22 ಕ್ಯಾರಟ್ ನ ಬಂಗಾರದ ಬೆಲೆ ರೂ. ರೂ. 4,840 ಆಗಿದೆ.

Advertisement
Advertisement
Advertisement
Advertisement

ಇಂದಿನ ಬಂಗಾರದ ದರ:

Advertisement

ಒಂದು ಗ್ರಾಂ (1ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 4,840.  24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ)  – ರೂ. 5,280

Advertisement

ಎಂಟು ಗ್ರಾಂ (8ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 38,720.  24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 42,240

ಹತ್ತು ಗ್ರಾಂ (10ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 48,400. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 52,800

Advertisement

ನೂರು ಗ್ರಾಂ (100ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 4,84,000. 24 ಕ್ಯಾರಟ್ ಬಂಗಾರದ ಬೆಲೆ  – ರೂ. 5,28,000

ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ ರೂ. 48,400 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ.49,200, ರೂ. 48,400, ರೂ. 48,400 ರಷ್ಟಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಎಥೆನಾಲ್ ಮಿಶ್ರಣ ಶೇ.20ಕ್ಕೆ ಹೆಚ್ಚಿಸುವ ಚಿಂತನೆ |

ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ…

2 hours ago

ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |

ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ…

2 hours ago

ರೈತ ಉತ್ಪಾದಕ ಸಂಸ್ಥೆಗಳ ಮೇಳ | ರೈತ ಉತ್ಪಾದಕ ಸಂಸ್ಥೆಗಳಿಂದ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ

ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ…

2 hours ago

ಕರಾವಳಿ ಭಾಗದಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ

ದಕ್ಷಿಣ ಕನ್ನಡದ ಸುಳ್ಯದಲ್ಲಿ  40.4 ಡಿಗ್ರಿ ಸೆಲ್ಸಿಯಸ್,  ಉಪ್ಪಿನಂಗಡಿಯಲ್ಲಿ   39.6, ಪಾಣೆ ಮಂಗಳೂರಿನಲ್ಲಿ …

2 hours ago

ಕೃಷಿಯಲ್ಲಿ ಶೇ.80 ರಷ್ಟು ಮಂದಿ ಸಣ್ಣ ರೈತರು

ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ  ಸಮುದಾಯ ಮಾರುಕಟ್ಟೆ…

3 hours ago

ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…

13 hours ago