Advertisement
ಸುದ್ದಿಗಳು

ಚಿನ್ನದ ಬೆಲೆ | ಮತ್ತೆ ಏರಿಕೆಯಾದ ಚಿನ್ನದ ದರ |

Share

ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮದಿಂದಾಗಿ ಎಲ್ಲೆಡೆ ಷೇರು ಮಾರುಕಟ್ಟೆಯಲ್ಲಿ ವ್ಯತ್ಯಾಸವಾಗುತ್ತಿದ್ದು, ಇದರ ಪ್ರಭಾವ ಚಿನ್ನ ಬೆಳ್ಳಿ ದರಗಳ ಮೇಲೂ ಬೀಳುತ್ತಿದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಬಂಗಾರದ ದರದಲ್ಲಿ ಮತ್ತೆ ಏರಿಕೆಯಾಗಿದೆ. ಒಂದು ಗ್ರಾಂ 22 ಕ್ಯಾರಟ್ ನ ಬಂಗಾರದ ಬೆಲೆ ರೂ. ರೂ. 4,840 ಆಗಿದೆ.

ಇಂದಿನ ಬಂಗಾರದ ದರ:

ಒಂದು ಗ್ರಾಂ (1ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 4,840.  24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ)  – ರೂ. 5,280

ಎಂಟು ಗ್ರಾಂ (8ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 38,720.  24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 42,240

ಹತ್ತು ಗ್ರಾಂ (10ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 48,400. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 52,800

ನೂರು ಗ್ರಾಂ (100ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 4,84,000. 24 ಕ್ಯಾರಟ್ ಬಂಗಾರದ ಬೆಲೆ  – ರೂ. 5,28,000

ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ ರೂ. 48,400 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ.49,200, ರೂ. 48,400, ರೂ. 48,400 ರಷ್ಟಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

15 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

2 days ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

2 days ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

3 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago