Advertisement
ಸುದ್ದಿಗಳು

ಚಿನ್ನದ ಬೆಲೆ | ಮತ್ತೆ ಏರಿಕೆಯಾದ ಚಿನ್ನದ ದರ |

Share

ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮದಿಂದಾಗಿ ಎಲ್ಲೆಡೆ ಷೇರು ಮಾರುಕಟ್ಟೆಯಲ್ಲಿ ವ್ಯತ್ಯಾಸವಾಗುತ್ತಿದ್ದು, ಇದರ ಪ್ರಭಾವ ಚಿನ್ನ ಬೆಳ್ಳಿ ದರಗಳ ಮೇಲೂ ಬೀಳುತ್ತಿದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಬಂಗಾರದ ದರದಲ್ಲಿ ಮತ್ತೆ ಏರಿಕೆಯಾಗಿದೆ. ಒಂದು ಗ್ರಾಂ 22 ಕ್ಯಾರಟ್ ನ ಬಂಗಾರದ ಬೆಲೆ ರೂ. ರೂ. 4,840 ಆಗಿದೆ.

ಇಂದಿನ ಬಂಗಾರದ ದರ:

ಒಂದು ಗ್ರಾಂ (1ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 4,840.  24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ)  – ರೂ. 5,280

ಎಂಟು ಗ್ರಾಂ (8ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 38,720.  24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 42,240

ಹತ್ತು ಗ್ರಾಂ (10ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 48,400. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 52,800

ನೂರು ಗ್ರಾಂ (100ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 4,84,000. 24 ಕ್ಯಾರಟ್ ಬಂಗಾರದ ಬೆಲೆ  – ರೂ. 5,28,000

ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ ರೂ. 48,400 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ.49,200, ರೂ. 48,400, ರೂ. 48,400 ರಷ್ಟಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 hour ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

8 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

11 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

20 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

20 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

21 hours ago