ಸುದ್ದಿಗಳು

ಚಿನ್ನದ ಬೆಲೆಯಲ್ಲಿ ಕುಸಿತ ಕಂಡ ಭಾರತ | ಏರಿಳಿತಕ್ಕೆ ಈಗ ಅಂತಾರಾಷ್ಟ್ರೀಯ ಟ್ರೆಂಡ್ ಕಾರಣ ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಏರಿಕೆಯಾಗುತ್ತಲೇ ಇದ್ದ ಚಿನ್ನದ ಬೆಲೆ ಇದೀಗ ಇಳಿಕೆಯಾಗುತ್ತಿರುವುದರಿಂದ ಬಂಗಾರ ಖರೀದಿಸುವವರು ನಿಟ್ಟುಸಿರು ಬಿಡುವಂತಾಗಿದೆ. ಮಂಗಳವಾರ ಕೂಡ  ಚಿನ್ನದ ದರ ಇಳಿಕೆಯಾಗಿದ್ದು, 10 ಗ್ರಾಂ ಚಿನ್ನಕ್ಕೆ (Gold Rate) 280 ರೂ. ಕುಸಿತವಾಗಿದೆ. ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ (Silver Price)  ಇಳಿಕೆ ಕಂಡಿದೆ. ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ.

Advertisement
Advertisement

ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 48,200 ರೂ. ಇದ್ದುದು 47,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,590 ರೂ. ಇದ್ದುದು 52,310 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,160 ರೂ. ಮುಂಬೈ- 47,950 ರೂ, ದೆಹಲಿ- 47,950 ರೂ, ಕೊಲ್ಕತ್ತಾ- 47,950 ರೂ, ಬೆಂಗಳೂರು- 47,950 ರೂ, ಹೈದರಾಬಾದ್- 47,950 ರೂ, ಕೇರಳ- 47,950 ರೂ, ಪುಣೆ- 48,050 ರೂ, ಮಂಗಳೂರು- 47,950 ರೂ, ಮೈಸೂರು- 47,950 ರೂ. ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

4 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

20 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

21 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

1 day ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

1 day ago