Advertisement
ಸುದ್ದಿಗಳು

ಚಿನ್ನದ ಬೆಲೆಯಲ್ಲಿ ಕುಸಿತ ಕಂಡ ಭಾರತ | ಏರಿಳಿತಕ್ಕೆ ಈಗ ಅಂತಾರಾಷ್ಟ್ರೀಯ ಟ್ರೆಂಡ್ ಕಾರಣ ?

Share

ಏರಿಕೆಯಾಗುತ್ತಲೇ ಇದ್ದ ಚಿನ್ನದ ಬೆಲೆ ಇದೀಗ ಇಳಿಕೆಯಾಗುತ್ತಿರುವುದರಿಂದ ಬಂಗಾರ ಖರೀದಿಸುವವರು ನಿಟ್ಟುಸಿರು ಬಿಡುವಂತಾಗಿದೆ. ಮಂಗಳವಾರ ಕೂಡ  ಚಿನ್ನದ ದರ ಇಳಿಕೆಯಾಗಿದ್ದು, 10 ಗ್ರಾಂ ಚಿನ್ನಕ್ಕೆ (Gold Rate) 280 ರೂ. ಕುಸಿತವಾಗಿದೆ. ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ (Silver Price)  ಇಳಿಕೆ ಕಂಡಿದೆ. ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ.

ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 48,200 ರೂ. ಇದ್ದುದು 47,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,590 ರೂ. ಇದ್ದುದು 52,310 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

Advertisement

ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,160 ರೂ. ಮುಂಬೈ- 47,950 ರೂ, ದೆಹಲಿ- 47,950 ರೂ, ಕೊಲ್ಕತ್ತಾ- 47,950 ರೂ, ಬೆಂಗಳೂರು- 47,950 ರೂ, ಹೈದರಾಬಾದ್- 47,950 ರೂ, ಕೇರಳ- 47,950 ರೂ, ಪುಣೆ- 48,050 ರೂ, ಮಂಗಳೂರು- 47,950 ರೂ, ಮೈಸೂರು- 47,950 ರೂ. ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

19 minutes ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

4 hours ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

5 hours ago

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

13 hours ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

13 hours ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

15 hours ago