Advertisement
ರಾಷ್ಟ್ರೀಯ

ಚಿನ್ನದ ಧಾರಣೆ ಮತ್ತೆ ಏರಿಳಿತ | ಕೊರೋನಾ ನಂತರ ನಿಧಾನವಾಗಿ ಚೇತರಿಕೆ ಕಾಣುತ್ತಿರುವ ಚಿನ್ನದ ಮಾರುಕಟ್ಟೆ |

Share

ಚಿನ್ನದ ಧಾರಣೆಯಲ್ಲಿ ಏರಿಳಿತ ಕಂಡುಬಂದಿದೆ. ಮಂಗಳವಾರ ಚಿನ್ನದ ಧಾರಣೆ ಸ್ಥಿರತೆ ಕಾಯ್ದುಕೊಂಡಿದೆ. ಆದರೆ ಬೆಳ್ಳಿಯ ಧಾರಣೆಯಲ್ಲಿ ಇಳಿಕೆ ಕಂಡುಬಂದಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು ಪ್ರಸ್ತುತ 47,800 ರೂ ಆಗಿದೆ.  24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಪ್ರಸ್ತುತ ಬೆಲೆಯು 52,140 ರೂ ಆಗಿದೆ.  ಬೆಳ್ಳಿ ದರವು ಕೆಜಿಗೆ ಪ್ರಸ್ತುತ 300 ರೂ ಇಳಿದಿದ್ದು 66,300 ರೂಪಾಯಿ ಧಾರಣೆಯಲ್ಲಿದೆ.ಚಿನ್ನದ ಧಾರಣೆ ಏರಿಳಿತದ ಸಂದರ್ಭ ಆಯಾ ರಾಜ್ಯ ಸರ್ಕಾರಗಳು ವಿಧಿಸುವ ವಿಭಿನ್ನ ತೆರಿಗೆಗಳು, ಅಬಕಾರಿ ಸುಂಕ ಮತ್ತು ಇತರ ಸುಂಕಗಳಿಂದಾಗಿ ಭಾರತದಲ್ಲಿ ಚಿನ್ನದ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಮತ್ತು ನಗರದಿಂದ ನಗರಕ್ಕೆ ಬದಲಾಗುತ್ತವೆ.

ಸದ್ಯ ಚಿನ್ನದ ಸ್ಥಿರ ಬೇಡಿಕೆಯು ಮುಂದಿನ ಹಣಕಾಸು ವರ್ಷದಲ್ಲಿ ಚಿನ್ನದ ಆಭರಣ ಚಿಲ್ಲರೆ ವ್ಯಾಪಾರಿಗಳ ಆದಾಯವನ್ನು 12-15 ಪ್ರತಿಶತದಷ್ಟು ಹೆಚ್ಚಿಸುವ ನಿರೀಕ್ಷೆಯಿದೆ ಎಂದು ರೇಟಿಂಗ್ ಏಜೆನ್ಸಿ ಕ್ರಿಸಿಲ್ ಪ್ರತಿಪಾದಿಸಿದೆ. ಕಳೆದ ಹಣಕಾಸು ವರ್ಷದಲ್ಲಿ ಕೋವಿಡ್ ಕಾರಣದಿಂದ ಧಾರಣೆ ಹಾಗೂ ಬೇಡಿಕೆಯಲ್ಲಿ ಏರಿಳಿತ ಕಂಡುಬಂದಿತ್ತು. ಆದರೆ ಈ ವಿತ್ತೀಯ ವರ್ಷದಲ್ಲಿ ವಿಭಾಗದ ಆದಾಯವು 20-22 ಪ್ರತಿಶತದಷ್ಟು ಬೆಳೆಯುವ ನಿರೀಕ್ಷೆಯಿದೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

3 hours ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

3 hours ago

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

11 hours ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

12 hours ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

14 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

14 hours ago