ಅಡಿಕೆ ಹಾನಿಕಾರಕ ಎಂಬ ಮಾತು ಇಂದು ನಿನ್ನೆಯದಲ್ಲ. ಒಂದಲ್ಲ ಒಂದು ವದಂತಿಗಳು ಹುಟ್ಟುತ್ತಲೇ ಇರುತ್ತೆ. ಅಡಿಕೆ ಬೆಲೆ ಹೆಚ್ಚಾದರು ಅಡಿಕೆ ಬೆಳೆಗಾರರು ಸಂಕಷ್ಟವನ್ನು ಎದುರಿಸುತ್ತಲೇ ಇದ್ದಾರೆ. ಇದೀಗ ಅಡಿಕೆ ಬೆಳೆಗಾರರಿಗೆ ಎಂ.ಎಸ್. ರಾಮಯ್ಯ ಇನ್ಸ್ಟಿಟ್ಯೂಟ್ ವಿಜ್ಞಾನಿಗಳು ನೀಡಿರುವ ವರದಿ ತುಸು ನಿರಾಳತೆಯನ್ನು ನೀಡಿದೆ. ಅಡಿಕೆ ಹಾನಿಕರವಲ್ಲ, ಔಷಧೀಯ ಗುಣವಿರುವ ಸಾಂಪ್ರದಾಯಿಕ ಬೆಳೆ ಎಂದು ಎಂ.ಎಸ್. ರಾಮಯ್ಯ ಇನ್ಸ್ಟಿಟ್ಯೂಟ್ ವಿಜ್ಞಾನಿಗಳು ಸಂಶೋಧನಾ ವರದಿ ನೀಡಿದ್ದಾರೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…