ರೈತರಿಗೆ ಸಿಹಿ ಸುದ್ದಿ: ಎಲ್ಲಾ ಗೊಬ್ಬರ, ಕೀಟನಾಶಕಗಳಿಗೆ ಸಬ್ಸಿಡಿ : ಆರಂಭವಾಗಿದೆ ರೈತರಿಗಾಗಿ ಹೊಸ ಯೋಜನೆ
ಸರ್ಕಾರ ರೈತರಿಗಾಗಿ ಹೊಸ ಹೊಸ ಯೋಜನೆಯನ್ನು ಜಾರಿಗೆ ತರುತ್ತಲೇ ಇರುತ್ತದೆ. ರೈತರಿಗೆ ಉತ್ತೇಜನ ನೀಡುವ ಸಲುವಾಗಿ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅಂತಹ ಯೋಜನೆಗಳಲ್ಲಿ ಪರಂಪರಾಗತ್ ಯೋಜನೆ ಕೂಡ ಒಂದು. ಕೇಂದ್ರ ಸರ್ಕಾರವು ದೇಶದ ಕೃಷಿ ಕ್ಷೇತ್ರ ಮತ್ತು ಎಲ್ಲಾ ರೈತರ ಸುಧಾರಣೆಗಾಗಿ ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಸಾವಯವ ಕೃಷಿ ಮಾಡವ ರೈತರಿಗೆ ಸರ್ಕಾರ ಉತ್ತೇಜನ ನೀಡಲಿದೆ. ಕೇಂದ್ರ ಸರ್ಕಾರ ಪರಂಪರಾಗತ್ ಕೃಷಿ ವಿಕಾಸ್ ಯೋಜನೆ 2023ರ ಯೋಜನೆ ಅಡಿಯಲ್ಲಿ ಈ ಸೌಲಭ್ಯವನ್ನು ಎಲ್ಲಾ ರೈತ ಫಲಾನುಭವಿಗಳಿಗೆ ನೀಡಲಿದೆ. ಈ ಯೋಜನೆಯ ಮೂಲಕ ಎಲ್ಲಾ ರೈತರನ್ನು ಸಾವಯವ ಕೃಷಿ ಮಾಡಲು ಪ್ರೋತ್ಸಾಹಿಸಲಾಗುವುದು.
ಯೋಜನೆಯ ಪ್ರಯೋಜನಗಳನ್ನು ನೋಡೋದಾದ್ರೆ
PKVY ಅರ್ಹತೆಗಳು:
ಈ ಯೋಜನೆ ಪಡೆದುಕೊಳ್ಳಲು ನೀವು ಸಲ್ಲಿಸಬೇಕಾದ ದಾಖಲೆಗಳು :
ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಹಾಗೆಯೆ ಅಧಿಕೃತ ವೆಬ್ಸೈಟ್ https://pgsindia-ncof.gov.in/PKVY/Index.aspx# ನಲ್ಲೂ ನೀವು ಮಾಹಿತಿ ಹಾಗೂ ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು.
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…
ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…
ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…