ರೈತರಿಗೆ ಸಿಹಿ ಸುದ್ದಿ: ಎಲ್ಲಾ ಗೊಬ್ಬರ, ಕೀಟನಾಶಕಗಳಿಗೆ ಸಬ್ಸಿಡಿ : ಆರಂಭವಾಗಿದೆ ರೈತರಿಗಾಗಿ ಹೊಸ ಯೋಜನೆ
ಸರ್ಕಾರ ರೈತರಿಗಾಗಿ ಹೊಸ ಹೊಸ ಯೋಜನೆಯನ್ನು ಜಾರಿಗೆ ತರುತ್ತಲೇ ಇರುತ್ತದೆ. ರೈತರಿಗೆ ಉತ್ತೇಜನ ನೀಡುವ ಸಲುವಾಗಿ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅಂತಹ ಯೋಜನೆಗಳಲ್ಲಿ ಪರಂಪರಾಗತ್ ಯೋಜನೆ ಕೂಡ ಒಂದು. ಕೇಂದ್ರ ಸರ್ಕಾರವು ದೇಶದ ಕೃಷಿ ಕ್ಷೇತ್ರ ಮತ್ತು ಎಲ್ಲಾ ರೈತರ ಸುಧಾರಣೆಗಾಗಿ ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಸಾವಯವ ಕೃಷಿ ಮಾಡವ ರೈತರಿಗೆ ಸರ್ಕಾರ ಉತ್ತೇಜನ ನೀಡಲಿದೆ. ಕೇಂದ್ರ ಸರ್ಕಾರ ಪರಂಪರಾಗತ್ ಕೃಷಿ ವಿಕಾಸ್ ಯೋಜನೆ 2023ರ ಯೋಜನೆ ಅಡಿಯಲ್ಲಿ ಈ ಸೌಲಭ್ಯವನ್ನು ಎಲ್ಲಾ ರೈತ ಫಲಾನುಭವಿಗಳಿಗೆ ನೀಡಲಿದೆ. ಈ ಯೋಜನೆಯ ಮೂಲಕ ಎಲ್ಲಾ ರೈತರನ್ನು ಸಾವಯವ ಕೃಷಿ ಮಾಡಲು ಪ್ರೋತ್ಸಾಹಿಸಲಾಗುವುದು.
ಯೋಜನೆಯ ಪ್ರಯೋಜನಗಳನ್ನು ನೋಡೋದಾದ್ರೆ
PKVY ಅರ್ಹತೆಗಳು:
ಈ ಯೋಜನೆ ಪಡೆದುಕೊಳ್ಳಲು ನೀವು ಸಲ್ಲಿಸಬೇಕಾದ ದಾಖಲೆಗಳು :
ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಹಾಗೆಯೆ ಅಧಿಕೃತ ವೆಬ್ಸೈಟ್ https://pgsindia-ncof.gov.in/PKVY/Index.aspx# ನಲ್ಲೂ ನೀವು ಮಾಹಿತಿ ಹಾಗೂ ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು.
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…