ರೈತರಿಗೆ ಸಿಹಿ ಸುದ್ದಿ: ಎಲ್ಲಾ ಗೊಬ್ಬರ, ಕೀಟನಾಶಕಗಳಿಗೆ ಸಬ್ಸಿಡಿ : ಆರಂಭವಾಗಿದೆ ರೈತರಿಗಾಗಿ ಹೊಸ ಯೋಜನೆ
ಸರ್ಕಾರ ರೈತರಿಗಾಗಿ ಹೊಸ ಹೊಸ ಯೋಜನೆಯನ್ನು ಜಾರಿಗೆ ತರುತ್ತಲೇ ಇರುತ್ತದೆ. ರೈತರಿಗೆ ಉತ್ತೇಜನ ನೀಡುವ ಸಲುವಾಗಿ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅಂತಹ ಯೋಜನೆಗಳಲ್ಲಿ ಪರಂಪರಾಗತ್ ಯೋಜನೆ ಕೂಡ ಒಂದು. ಕೇಂದ್ರ ಸರ್ಕಾರವು ದೇಶದ ಕೃಷಿ ಕ್ಷೇತ್ರ ಮತ್ತು ಎಲ್ಲಾ ರೈತರ ಸುಧಾರಣೆಗಾಗಿ ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಸಾವಯವ ಕೃಷಿ ಮಾಡವ ರೈತರಿಗೆ ಸರ್ಕಾರ ಉತ್ತೇಜನ ನೀಡಲಿದೆ. ಕೇಂದ್ರ ಸರ್ಕಾರ ಪರಂಪರಾಗತ್ ಕೃಷಿ ವಿಕಾಸ್ ಯೋಜನೆ 2023ರ ಯೋಜನೆ ಅಡಿಯಲ್ಲಿ ಈ ಸೌಲಭ್ಯವನ್ನು ಎಲ್ಲಾ ರೈತ ಫಲಾನುಭವಿಗಳಿಗೆ ನೀಡಲಿದೆ. ಈ ಯೋಜನೆಯ ಮೂಲಕ ಎಲ್ಲಾ ರೈತರನ್ನು ಸಾವಯವ ಕೃಷಿ ಮಾಡಲು ಪ್ರೋತ್ಸಾಹಿಸಲಾಗುವುದು.
ಯೋಜನೆಯ ಪ್ರಯೋಜನಗಳನ್ನು ನೋಡೋದಾದ್ರೆ
PKVY ಅರ್ಹತೆಗಳು:
ಈ ಯೋಜನೆ ಪಡೆದುಕೊಳ್ಳಲು ನೀವು ಸಲ್ಲಿಸಬೇಕಾದ ದಾಖಲೆಗಳು :
ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಹಾಗೆಯೆ ಅಧಿಕೃತ ವೆಬ್ಸೈಟ್ https://pgsindia-ncof.gov.in/PKVY/Index.aspx# ನಲ್ಲೂ ನೀವು ಮಾಹಿತಿ ಹಾಗೂ ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…