ರೈತರಿಗೆ ಸಿಹಿ ಸುದ್ದಿ: ಎಲ್ಲಾ ಗೊಬ್ಬರ, ಕೀಟನಾಶಕಗಳಿಗೆ ಸಬ್ಸಿಡಿ : ಆರಂಭವಾಗಿದೆ ರೈತರಿಗಾಗಿ ಹೊಸ ಯೋಜನೆ
ಸರ್ಕಾರ ರೈತರಿಗಾಗಿ ಹೊಸ ಹೊಸ ಯೋಜನೆಯನ್ನು ಜಾರಿಗೆ ತರುತ್ತಲೇ ಇರುತ್ತದೆ. ರೈತರಿಗೆ ಉತ್ತೇಜನ ನೀಡುವ ಸಲುವಾಗಿ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅಂತಹ ಯೋಜನೆಗಳಲ್ಲಿ ಪರಂಪರಾಗತ್ ಯೋಜನೆ ಕೂಡ ಒಂದು. ಕೇಂದ್ರ ಸರ್ಕಾರವು ದೇಶದ ಕೃಷಿ ಕ್ಷೇತ್ರ ಮತ್ತು ಎಲ್ಲಾ ರೈತರ ಸುಧಾರಣೆಗಾಗಿ ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಸಾವಯವ ಕೃಷಿ ಮಾಡವ ರೈತರಿಗೆ ಸರ್ಕಾರ ಉತ್ತೇಜನ ನೀಡಲಿದೆ. ಕೇಂದ್ರ ಸರ್ಕಾರ ಪರಂಪರಾಗತ್ ಕೃಷಿ ವಿಕಾಸ್ ಯೋಜನೆ 2023ರ ಯೋಜನೆ ಅಡಿಯಲ್ಲಿ ಈ ಸೌಲಭ್ಯವನ್ನು ಎಲ್ಲಾ ರೈತ ಫಲಾನುಭವಿಗಳಿಗೆ ನೀಡಲಿದೆ. ಈ ಯೋಜನೆಯ ಮೂಲಕ ಎಲ್ಲಾ ರೈತರನ್ನು ಸಾವಯವ ಕೃಷಿ ಮಾಡಲು ಪ್ರೋತ್ಸಾಹಿಸಲಾಗುವುದು.
ಯೋಜನೆಯ ಪ್ರಯೋಜನಗಳನ್ನು ನೋಡೋದಾದ್ರೆ
PKVY ಅರ್ಹತೆಗಳು:
ಈ ಯೋಜನೆ ಪಡೆದುಕೊಳ್ಳಲು ನೀವು ಸಲ್ಲಿಸಬೇಕಾದ ದಾಖಲೆಗಳು :
ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಹಾಗೆಯೆ ಅಧಿಕೃತ ವೆಬ್ಸೈಟ್ https://pgsindia-ncof.gov.in/PKVY/Index.aspx# ನಲ್ಲೂ ನೀವು ಮಾಹಿತಿ ಹಾಗೂ ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು.
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…