Advertisement
ಸುದ್ದಿಗಳು

#PUCExam | ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಪ್ರಾಕ್ಟಿಕಲ್ ಮಾತ್ರವಲ್ಲ ಥಿಯರಿ ವಿಷಯಕ್ಕೂ ಆಂತರಿಕ ಅಂಕ |

Share

ಈವರೆಗೆ ಪಿಯುಸಿ ವಿದ್ಯಾರ್ಥಿ #PUCStudents ಗಳಿಗೆ ಕೇವಲ ಪ್ರಾಕ್ಟಿಕಲ್ ಪರೀಕ್ಷೆಗೆ ಮಾತ್ರ ಇಂಟರ್ ನಲ್ ಮಾರ್ಕ್ಸ್ ಇತ್ತು. ಆದರೆ ಇನ್ನು ಹಾಗಿಲ್ಲ. ರಾಜ್ಯ ಸರ್ಕಾರವು ಗುಡ್​​ನ್ಯೂಸ್ #GoodNews ಕೊಟ್ಟಿದೆ. ಇದು ಪ್ರಥಮ & ದ್ವಿತೀಯ ವಿದ್ಯಾರ್ಥಿಗಳಿಬ್ಬರಿಗೂ ತಮ್ಮ ಅಂಕ ಹೆಚ್ಚಿಸುವಲ್ಲಿ ಸಹಾಯವಾಗಲಿದೆ.

ರಾಜ್ಯ ಸರ್ಕಾರವು ಪಿಯುಸಿ ತರಗತಿಗಳಿಗೆ ಹೊಸ ಅಂಕ‌ ಮಾದರಿ‌ ಜಾರಿ ಮಾಡಿದೆ. ಪ್ರಾಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಿಗೂ ಇನ್ನು ಮುಂದೆ ಆಂತರಿಕ ಅಂಕ ನೀಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು, ಥಿಯರಿ ವಿಷಯಗಳಿಗೂ 20 ಅಂಕ ಆಂತರಿಕ ಅಂಕ ನೀಡುವ ಆದೇಶ ಹೊರಡಿಸಿದೆ.  ಪ್ರಥಮ ಮತ್ತು ದ್ವೀತಿಯ ಪಿಯುಸಿ ಎರಡು ತರಗತಿಗಳಿಗೆ ಈ ಹೊಸ ನಿಯಮ ಅನ್ವಯವಾಗಲಿದೆ.  ಸದ್ಯ ಪಿಯುಸಿ ಬೋರ್ಡ್​ ವಿಜ್ಞಾನ ವಿಷಯಗಳಲ್ಲಿ  ಪ್ರಾಯೋಗಿಕ ವಿಷಯಕ್ಕೆ 30 ಅಂಕ ನೀಡುತ್ತಿದೆ.  70 ಅಂಕ ಥಿಯರಿ 30 ಆಂತರಿಕ ಅಂಕ ಇತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

37 minutes ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

1 hour ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

2 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

5 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

6 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

16 hours ago