Advertisement
MIRROR FOCUS

ಕಪ್ಪುನುಸಿ ರೋಗಕ್ಕೆ ಕಂಗಾಲಾಗಿದ್ದ ಮೆಣಸಿನಕಾಯಿ ಬೆಳೆಗಾರರಿಗೆ ಸಿಹಿಸುದ್ದಿ | ರೋಗಬಾಧೆ ನಿವಾರಣೆಗೆ ಔಷಧಿ ಸಂಶೋಧಿಸಿದ ವಿಜ್ಞಾನಿಗಳು |

Share

ಕಳೆದ ವರ್ಷ ಕೆಂಪು ಒಣ ಮೆಣಸಿನಕಾಯಿ(Red Chilly) ದರ(Price) ಗ್ರಾಹಕರ ಕಣ್ಣಲ್ಲಿ ನೀರು ತರಿಸಿತ್ತು. ಮೆಣಸಿನ ದರ ಗಗನಕ್ಕೇರದೆ. ಈ ಬಾರಿಯೂ ಇಳಿಯುವ ಲಕ್ಷಣ ಇಲ್ಲ. ಅತಿವೃಷ್ಟಿ, ಅನಾವೃಷ್ಟಿ,(Drought) ರೋಗಬಾಧೆ(disease) ಹೀಗೆ ಒಂದಲ್ಲ ಒಂದು ಸಮಸ್ಯೆಯಿಂದ ರೈತರಿಗೆ(Farmer) ಸರಿಯಾದ ಇಳುವರಿ ಪಡೆಯಲು ತೊಂದರೆಯಾಗುತ್ತಿದೆ. ಇದು ಗ್ರಾಹಕರ(Customer) ಮೇಲೆ ನೇರ ಪರಿಣಾಮ ಬೀರುತ್ತದೆ. ಇದೀಗ ರೋಗಬಾಧೆಯಿಂದ ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ಕಂಗಾಲಾಗಿದ್ದ ಮೆಣಸಿನಕಾಯಿ ಬೆಳೆಗಾರರಿಗೆ ಈ ಹೊಸ ಸಂಶೋಧನೆ(Research) ಹೊಸ ಭರವಸೆ ಮೂಡಿಸಿದೆ.

ಮೆಣಸಿನಕಾಯಿಯ ಕಪ್ಪುನುಸಿ ರೋಗಕ್ಕೆ ರಾಮಬಾಣವೊಂದು ಆವಿಷ್ಕಾರಗೊಂಡಿದೆ. ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯ(Agricultural university) ವಿಜ್ಞಾನಿಗಳು ಈ ಆವಿಷ್ಕಾರ ಮಾಡಿದ್ದಾರೆ. ಕಳೆದ ಮೂರ್ನಾಲ್ಕು ವರ್ಷದಿಂದ ರಾಜ್ಯಕ್ಕೆ ಕಾಲಿಟ್ಟಿದ್ದ ಕಪ್ಪುನುಸಿ ರೋಗ ಮೆಣಸಿನಕಾಯಿ ಬೆಳೆಗಾರರನ್ನು ಹಿಂಡಿ ಹಿಪ್ಪೆ ಮಾಡುತ್ತಿತ್ತು. ಮೆಣಸಿನಕಾಯಿ ಬೆಳೆಗೆ ಕಾಡುತ್ತಿದ್ದ ಕಪ್ಪುನುಸಿ ಕೀಟಬಾದೆ ತಪ್ಪಿಸಲು ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ವಿಜ್ಞಾನಿಗಳು ಔಷಧಿ(Medicine) ಕಂಡುಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಸಂಶೋಧಕ ಮತ್ತು ಪ್ರಾಧ್ಯಾಪಕರಾಗಿರುವ ರಾಮಾನಗೌಡ ಎರಡು ವರ್ಷಗಳ ಕಾಲ ಸಂಶೋಧನೆ ನಡೆಸಿ ಕೃಷ್ಣಪ್ರಭಾ ಬೆವೇರಿಯಾ ಎನ್ನುವ ಔಷಧಿ ಕಂಡುಹಿಡಿದಿದ್ದಾರೆ. ಈಗಾಗಲೇ ಎರಡು ಖಾಸಗಿ ಕಂಪನಿಗಳು ವಿವಿ ಜೊತೆ ಒಡಂಬಡಿಕೆಯಾಗಿದ್ದು ಸದ್ಯದಲ್ಲೇ ರೈತರಿಗೆ ಈ ಔಷಧಿ ಸಿಗಲಿದೆ. ರೋಗಬಾಧೆಯಿಂದ ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ಕಂಗಾಲಾಗಿದ್ದ ಮೆಣಸಿನಕಾಯಿ ಬೆಳೆಗಾರರಿಗೆ ಈ ಹೊಸ ಸಂಶೋಧನೆ ಸಂತಸ ತಂದಿದೆ.

– ಅಂತರ್ಜಾಲ ಮಾಹಿತಿ

A panacea has been discovered for black nose disease of chilies. The scientists of Bagalkot Agricultural University have made this discovery. The black nose disease that had entered the state for the last three to four years was troubling the Chilly growers. The scientists of Bagalkot Horticulture University have succeeded in finding a medicine to avoid the black-nosed pest that was bothering the chilly crop.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

8 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

12 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

12 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

22 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

1 day ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

2 days ago