ಸರ್ಕಾರಿ ಜಮೀನು, ಗೋಮಾಳದಲ್ಲಿ ಯಾರೇ ಮನೆ ಕಟ್ಟಿದ್ದರೂ ಅವರಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಜರಬಂಡಹಳ್ಳಿಯಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಡಿಸೆಂಬರ್ ನಲ್ಲಿ 10,000 ಬಡವರಿಗೆ ಸರ್ಕಾರದಿಂದ ಉಚಿತವಾಗಿ ನಿವೇಶನ ವಿತರಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಿವೇಶನ ವಿತರಣೆ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಟ್ಟು 826 ಎಕರೆ ಪ್ರದೇಶದಲ್ಲಿ 22 ಸಾವಿರ ಮಂದಿಗೆ ಉಚಿತವಾಗಿ ನಿವೇಶನ ವಿತರಿಸಲು ಸಂಪುಟದಲ್ಲಿ ಅನುಮೋದನೆ ದೊರಕಿಸಿ ಕೊಡಲಾಗುವುದು ಎಂದು ಹೇಳಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…