ಸುಳ್ಯ-ಪುತ್ತೂರಿನ ಹಲವು ಕಡೆ ಉತ್ತಮ ಮಳೆ | ಸಿಡಿಲಿಗೆ ಹಲವು ಕಡೆ ಹಾನಿ |

October 17, 2023
6:34 PM
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರಿನ ಹಲವು ಕಡೆ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸಿಡಿಲಿಗೆ ಹಲವು ಕಡೆ ಹಾನಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಹುತೇಕ ಕಡೆಗಳಲ್ಲಿ ಹಾಗೂ ಕಡಬ ತಾಲೂಕು, ಪುತ್ತೂರು ತಾಲೂಕಿನ ವಿವಿದೆಡೆ ಮಂಗಳವಾರ ಸಂಜೆ ಉತ್ತಮ ಮಳೆಯಾಗಿದೆ. ಸಂಜೆ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಸುಳ್ಯದ ಮಡಪ್ಪಾಡಿ ಸಹಿತ ಆಸುಪಾಸಿನ ಕಡೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾದೆ, ಸುಳ್ಯದಲ್ಲಿ ಭಾರೀ ಮಳೆಯಾಯಿತು. ಮರ್ಕಂಜದಲ್ಲೂ ಗುಡುಗು ಸಹಿತ ಮಳೆಯಾಗಿದೆ, ಸಿಡಿಲಿನಿಂದ ಮನೆಯೊಂದಕ್ಕೆ ಹಾನಿಯಾಗಿದೆ. ಉಳಿದಂತೆ ಸುಬ್ರಹ್ಮಣ್ಯ, ಕಡಬ ಕಡೆಗಳಲ್ಲೂ ಮಳೆಯಾಗಿದೆ.

ಪುತ್ತೂರು ತಾಲೂಕಿನ ಹಲವು ಕಡೆ ಮಳೆಯಾಗಿದೆ. ಪುತ್ತೂರು ನಗರದಲ್ಲಿ ಕೂಡಾ ಸಿಡಿಲಿನ ಅಬ್ಬರದಿಂದ ವಾಣಿಜ್ಯ ಮಳಿಗೆಯೊಂದಕ್ಕೆ ಹಾನಿಯಾಗಿದೆ. ಪುತ್ತೂರಿನಲ್ಲಿ ಫೋಟೊ ಸ್ಟುಡಿಯೋ ಆಡ್‌ ಲ್ಯಾಬ್‌ ಕೂಡಾ ಸಿಡಿಲಿಗೆ ಹಾನಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!
May 17, 2026
7:43 AM
by: ಸಮರ್ಥ ಸಮನ್ಯು
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ
“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್
May 16, 2026
10:28 PM
by: ಮಿರರ್‌ ಡೆಸ್ಕ್
ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?
May 16, 2026
9:45 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror