ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಹುತೇಕ ಕಡೆಗಳಲ್ಲಿ ಹಾಗೂ ಕಡಬ ತಾಲೂಕು, ಪುತ್ತೂರು ತಾಲೂಕಿನ ವಿವಿದೆಡೆ ಮಂಗಳವಾರ ಸಂಜೆ ಉತ್ತಮ ಮಳೆಯಾಗಿದೆ. ಸಂಜೆ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಸುಳ್ಯದ ಮಡಪ್ಪಾಡಿ ಸಹಿತ ಆಸುಪಾಸಿನ ಕಡೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾದೆ, ಸುಳ್ಯದಲ್ಲಿ ಭಾರೀ ಮಳೆಯಾಯಿತು. ಮರ್ಕಂಜದಲ್ಲೂ ಗುಡುಗು ಸಹಿತ ಮಳೆಯಾಗಿದೆ, ಸಿಡಿಲಿನಿಂದ ಮನೆಯೊಂದಕ್ಕೆ ಹಾನಿಯಾಗಿದೆ. ಉಳಿದಂತೆ ಸುಬ್ರಹ್ಮಣ್ಯ, ಕಡಬ ಕಡೆಗಳಲ್ಲೂ ಮಳೆಯಾಗಿದೆ.
ಪುತ್ತೂರು ತಾಲೂಕಿನ ಹಲವು ಕಡೆ ಮಳೆಯಾಗಿದೆ. ಪುತ್ತೂರು ನಗರದಲ್ಲಿ ಕೂಡಾ ಸಿಡಿಲಿನ ಅಬ್ಬರದಿಂದ ವಾಣಿಜ್ಯ ಮಳಿಗೆಯೊಂದಕ್ಕೆ ಹಾನಿಯಾಗಿದೆ. ಪುತ್ತೂರಿನಲ್ಲಿ ಫೋಟೊ ಸ್ಟುಡಿಯೋ ಆಡ್ ಲ್ಯಾಬ್ ಕೂಡಾ ಸಿಡಿಲಿಗೆ ಹಾನಿಯಾಗಿದೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…