ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಹುತೇಕ ಕಡೆಗಳಲ್ಲಿ ಹಾಗೂ ಕಡಬ ತಾಲೂಕು, ಪುತ್ತೂರು ತಾಲೂಕಿನ ವಿವಿದೆಡೆ ಮಂಗಳವಾರ ಸಂಜೆ ಉತ್ತಮ ಮಳೆಯಾಗಿದೆ. ಸಂಜೆ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಸುಳ್ಯದ ಮಡಪ್ಪಾಡಿ ಸಹಿತ ಆಸುಪಾಸಿನ ಕಡೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾದೆ, ಸುಳ್ಯದಲ್ಲಿ ಭಾರೀ ಮಳೆಯಾಯಿತು. ಮರ್ಕಂಜದಲ್ಲೂ ಗುಡುಗು ಸಹಿತ ಮಳೆಯಾಗಿದೆ, ಸಿಡಿಲಿನಿಂದ ಮನೆಯೊಂದಕ್ಕೆ ಹಾನಿಯಾಗಿದೆ. ಉಳಿದಂತೆ ಸುಬ್ರಹ್ಮಣ್ಯ, ಕಡಬ ಕಡೆಗಳಲ್ಲೂ ಮಳೆಯಾಗಿದೆ.
ಪುತ್ತೂರು ತಾಲೂಕಿನ ಹಲವು ಕಡೆ ಮಳೆಯಾಗಿದೆ. ಪುತ್ತೂರು ನಗರದಲ್ಲಿ ಕೂಡಾ ಸಿಡಿಲಿನ ಅಬ್ಬರದಿಂದ ವಾಣಿಜ್ಯ ಮಳಿಗೆಯೊಂದಕ್ಕೆ ಹಾನಿಯಾಗಿದೆ. ಪುತ್ತೂರಿನಲ್ಲಿ ಫೋಟೊ ಸ್ಟುಡಿಯೋ ಆಡ್ ಲ್ಯಾಬ್ ಕೂಡಾ ಸಿಡಿಲಿಗೆ ಹಾನಿಯಾಗಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…