ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಹುತೇಕ ಕಡೆಗಳಲ್ಲಿ ಹಾಗೂ ಕಡಬ ತಾಲೂಕು, ಪುತ್ತೂರು ತಾಲೂಕಿನ ವಿವಿದೆಡೆ ಮಂಗಳವಾರ ಸಂಜೆ ಉತ್ತಮ ಮಳೆಯಾಗಿದೆ. ಸಂಜೆ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಸುಳ್ಯದ ಮಡಪ್ಪಾಡಿ ಸಹಿತ ಆಸುಪಾಸಿನ ಕಡೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾದೆ, ಸುಳ್ಯದಲ್ಲಿ ಭಾರೀ ಮಳೆಯಾಯಿತು. ಮರ್ಕಂಜದಲ್ಲೂ ಗುಡುಗು ಸಹಿತ ಮಳೆಯಾಗಿದೆ, ಸಿಡಿಲಿನಿಂದ ಮನೆಯೊಂದಕ್ಕೆ ಹಾನಿಯಾಗಿದೆ. ಉಳಿದಂತೆ ಸುಬ್ರಹ್ಮಣ್ಯ, ಕಡಬ ಕಡೆಗಳಲ್ಲೂ ಮಳೆಯಾಗಿದೆ.
ಪುತ್ತೂರು ತಾಲೂಕಿನ ಹಲವು ಕಡೆ ಮಳೆಯಾಗಿದೆ. ಪುತ್ತೂರು ನಗರದಲ್ಲಿ ಕೂಡಾ ಸಿಡಿಲಿನ ಅಬ್ಬರದಿಂದ ವಾಣಿಜ್ಯ ಮಳಿಗೆಯೊಂದಕ್ಕೆ ಹಾನಿಯಾಗಿದೆ. ಪುತ್ತೂರಿನಲ್ಲಿ ಫೋಟೊ ಸ್ಟುಡಿಯೋ ಆಡ್ ಲ್ಯಾಬ್ ಕೂಡಾ ಸಿಡಿಲಿಗೆ ಹಾನಿಯಾಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…