Advertisement
ಸುದ್ದಿಗಳು

ಸುಳ್ಯ-ಪುತ್ತೂರಿನ ಹಲವು ಕಡೆ ಉತ್ತಮ ಮಳೆ | ಸಿಡಿಲಿಗೆ ಹಲವು ಕಡೆ ಹಾನಿ |

Share

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಹುತೇಕ ಕಡೆಗಳಲ್ಲಿ ಹಾಗೂ ಕಡಬ ತಾಲೂಕು, ಪುತ್ತೂರು ತಾಲೂಕಿನ ವಿವಿದೆಡೆ ಮಂಗಳವಾರ ಸಂಜೆ ಉತ್ತಮ ಮಳೆಯಾಗಿದೆ. ಸಂಜೆ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಸುಳ್ಯದ ಮಡಪ್ಪಾಡಿ ಸಹಿತ ಆಸುಪಾಸಿನ ಕಡೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾದೆ, ಸುಳ್ಯದಲ್ಲಿ ಭಾರೀ ಮಳೆಯಾಯಿತು. ಮರ್ಕಂಜದಲ್ಲೂ ಗುಡುಗು ಸಹಿತ ಮಳೆಯಾಗಿದೆ, ಸಿಡಿಲಿನಿಂದ ಮನೆಯೊಂದಕ್ಕೆ ಹಾನಿಯಾಗಿದೆ. ಉಳಿದಂತೆ ಸುಬ್ರಹ್ಮಣ್ಯ, ಕಡಬ ಕಡೆಗಳಲ್ಲೂ ಮಳೆಯಾಗಿದೆ.

Advertisement
Advertisement

ಪುತ್ತೂರು ತಾಲೂಕಿನ ಹಲವು ಕಡೆ ಮಳೆಯಾಗಿದೆ. ಪುತ್ತೂರು ನಗರದಲ್ಲಿ ಕೂಡಾ ಸಿಡಿಲಿನ ಅಬ್ಬರದಿಂದ ವಾಣಿಜ್ಯ ಮಳಿಗೆಯೊಂದಕ್ಕೆ ಹಾನಿಯಾಗಿದೆ. ಪುತ್ತೂರಿನಲ್ಲಿ ಫೋಟೊ ಸ್ಟುಡಿಯೋ ಆಡ್‌ ಲ್ಯಾಬ್‌ ಕೂಡಾ ಸಿಡಿಲಿಗೆ ಹಾನಿಯಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವರುಣ ಕೃಪೆ ತೀರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

26 mins ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

2 hours ago

ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?

ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…

2 hours ago

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

4 hours ago