ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಹುತೇಕ ಕಡೆಗಳಲ್ಲಿ ಹಾಗೂ ಕಡಬ ತಾಲೂಕು, ಪುತ್ತೂರು ತಾಲೂಕಿನ ವಿವಿದೆಡೆ ಮಂಗಳವಾರ ಸಂಜೆ ಉತ್ತಮ ಮಳೆಯಾಗಿದೆ. ಸಂಜೆ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಸುಳ್ಯದ ಮಡಪ್ಪಾಡಿ ಸಹಿತ ಆಸುಪಾಸಿನ ಕಡೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾದೆ, ಸುಳ್ಯದಲ್ಲಿ ಭಾರೀ ಮಳೆಯಾಯಿತು. ಮರ್ಕಂಜದಲ್ಲೂ ಗುಡುಗು ಸಹಿತ ಮಳೆಯಾಗಿದೆ, ಸಿಡಿಲಿನಿಂದ ಮನೆಯೊಂದಕ್ಕೆ ಹಾನಿಯಾಗಿದೆ. ಉಳಿದಂತೆ ಸುಬ್ರಹ್ಮಣ್ಯ, ಕಡಬ ಕಡೆಗಳಲ್ಲೂ ಮಳೆಯಾಗಿದೆ.
ಪುತ್ತೂರು ತಾಲೂಕಿನ ಹಲವು ಕಡೆ ಮಳೆಯಾಗಿದೆ. ಪುತ್ತೂರು ನಗರದಲ್ಲಿ ಕೂಡಾ ಸಿಡಿಲಿನ ಅಬ್ಬರದಿಂದ ವಾಣಿಜ್ಯ ಮಳಿಗೆಯೊಂದಕ್ಕೆ ಹಾನಿಯಾಗಿದೆ. ಪುತ್ತೂರಿನಲ್ಲಿ ಫೋಟೊ ಸ್ಟುಡಿಯೋ ಆಡ್ ಲ್ಯಾಬ್ ಕೂಡಾ ಸಿಡಿಲಿಗೆ ಹಾನಿಯಾಗಿದೆ.
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…
ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…
https://youtu.be/_3oJulDTrjI?si=aPComSJYcu2B1sEJ