ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಹುತೇಕ ಕಡೆಗಳಲ್ಲಿ ಹಾಗೂ ಕಡಬ ತಾಲೂಕು, ಪುತ್ತೂರು ತಾಲೂಕಿನ ವಿವಿದೆಡೆ ಮಂಗಳವಾರ ಸಂಜೆ ಉತ್ತಮ ಮಳೆಯಾಗಿದೆ. ಸಂಜೆ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಸುಳ್ಯದ ಮಡಪ್ಪಾಡಿ ಸಹಿತ ಆಸುಪಾಸಿನ ಕಡೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾದೆ, ಸುಳ್ಯದಲ್ಲಿ ಭಾರೀ ಮಳೆಯಾಯಿತು. ಮರ್ಕಂಜದಲ್ಲೂ ಗುಡುಗು ಸಹಿತ ಮಳೆಯಾಗಿದೆ, ಸಿಡಿಲಿನಿಂದ ಮನೆಯೊಂದಕ್ಕೆ ಹಾನಿಯಾಗಿದೆ. ಉಳಿದಂತೆ ಸುಬ್ರಹ್ಮಣ್ಯ, ಕಡಬ ಕಡೆಗಳಲ್ಲೂ ಮಳೆಯಾಗಿದೆ.
ಪುತ್ತೂರು ತಾಲೂಕಿನ ಹಲವು ಕಡೆ ಮಳೆಯಾಗಿದೆ. ಪುತ್ತೂರು ನಗರದಲ್ಲಿ ಕೂಡಾ ಸಿಡಿಲಿನ ಅಬ್ಬರದಿಂದ ವಾಣಿಜ್ಯ ಮಳಿಗೆಯೊಂದಕ್ಕೆ ಹಾನಿಯಾಗಿದೆ. ಪುತ್ತೂರಿನಲ್ಲಿ ಫೋಟೊ ಸ್ಟುಡಿಯೋ ಆಡ್ ಲ್ಯಾಬ್ ಕೂಡಾ ಸಿಡಿಲಿಗೆ ಹಾನಿಯಾಗಿದೆ.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…