ಜನವರಿ ತಿಂಗಳಲ್ಲಿ ಈ ಬಾರಿ ಎರಡನೇ ಬಾರಿ ಉತ್ತಮ ಮಳೆಯಾಗುತ್ತಿದೆ. ಸುಳ್ಯ ತಾಲೂಕಿನ ಹಲವು ಕಡೆ ಮಳೆ ಸುರಿಯುತ್ತಿದೆ. ಸುಬ್ರಹ್ಮಣ್ಯ ಸೇರಿದಂತೆ ಹಲವು ಕಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಚಳಿ ಇರಬೇಕಾದ ಕಾಲದಲ್ಲಿ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆಯು ಕೃಷಿಕರನ್ನು ತತ್ತರಗೊಳಿಸಿದೆ. ಮಳೆಯಾಗಬೇಕಾದ ಕಾಲದಲ್ಲಿ ಮಳೆಯಾಗದೆ ಸಂಕಷ್ಟವಾಗಿತ್ತು. ಚಳಿಯಾಗಬೇಕಾದ ಮಳೆಯಾಗಿ ಮತ್ತೆ ಸಂಕಷ್ಟವೇ ಕೃಷಿಕರು ಎದುರಿಸಬೇಕಾಗಿದೆ. ಪುತ್ತೂರಿನ ಕೆಲವು ಕಡೆ, ಸುಳ್ಯ, ಬಳ್ಪ, ಕೊಲ್ಲಮೊಗ್ರ, ಮಡಪ್ಪಾಡಿ, ಚಿಕ್ಕಮಗಳೂರು, ಕಾಸರಗೋಡಿನಲ್ಲೂ ಮಳೆಯಾಗುತ್ತಿದೆ.
Weather Mirror | 06-01-2024 | ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ | ಜ. 9ರ ತನಕ ಮಳೆಯ ವಾತಾವರಣ |
Advertisement
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…