ಜನವರಿ ತಿಂಗಳಲ್ಲಿ ಈ ಬಾರಿ ಎರಡನೇ ಬಾರಿ ಉತ್ತಮ ಮಳೆಯಾಗುತ್ತಿದೆ. ಸುಳ್ಯ ತಾಲೂಕಿನ ಹಲವು ಕಡೆ ಮಳೆ ಸುರಿಯುತ್ತಿದೆ. ಸುಬ್ರಹ್ಮಣ್ಯ ಸೇರಿದಂತೆ ಹಲವು ಕಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಚಳಿ ಇರಬೇಕಾದ ಕಾಲದಲ್ಲಿ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆಯು ಕೃಷಿಕರನ್ನು ತತ್ತರಗೊಳಿಸಿದೆ. ಮಳೆಯಾಗಬೇಕಾದ ಕಾಲದಲ್ಲಿ ಮಳೆಯಾಗದೆ ಸಂಕಷ್ಟವಾಗಿತ್ತು. ಚಳಿಯಾಗಬೇಕಾದ ಮಳೆಯಾಗಿ ಮತ್ತೆ ಸಂಕಷ್ಟವೇ ಕೃಷಿಕರು ಎದುರಿಸಬೇಕಾಗಿದೆ. ಪುತ್ತೂರಿನ ಕೆಲವು ಕಡೆ, ಸುಳ್ಯ, ಬಳ್ಪ, ಕೊಲ್ಲಮೊಗ್ರ, ಮಡಪ್ಪಾಡಿ, ಚಿಕ್ಕಮಗಳೂರು, ಕಾಸರಗೋಡಿನಲ್ಲೂ ಮಳೆಯಾಗುತ್ತಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…