ಜನವರಿ ತಿಂಗಳಲ್ಲಿ ಈ ಬಾರಿ ಎರಡನೇ ಬಾರಿ ಉತ್ತಮ ಮಳೆಯಾಗುತ್ತಿದೆ. ಸುಳ್ಯ ತಾಲೂಕಿನ ಹಲವು ಕಡೆ ಮಳೆ ಸುರಿಯುತ್ತಿದೆ. ಸುಬ್ರಹ್ಮಣ್ಯ ಸೇರಿದಂತೆ ಹಲವು ಕಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಚಳಿ ಇರಬೇಕಾದ ಕಾಲದಲ್ಲಿ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆಯು ಕೃಷಿಕರನ್ನು ತತ್ತರಗೊಳಿಸಿದೆ. ಮಳೆಯಾಗಬೇಕಾದ ಕಾಲದಲ್ಲಿ ಮಳೆಯಾಗದೆ ಸಂಕಷ್ಟವಾಗಿತ್ತು. ಚಳಿಯಾಗಬೇಕಾದ ಮಳೆಯಾಗಿ ಮತ್ತೆ ಸಂಕಷ್ಟವೇ ಕೃಷಿಕರು ಎದುರಿಸಬೇಕಾಗಿದೆ. ಪುತ್ತೂರಿನ ಕೆಲವು ಕಡೆ, ಸುಳ್ಯ, ಬಳ್ಪ, ಕೊಲ್ಲಮೊಗ್ರ, ಮಡಪ್ಪಾಡಿ, ಚಿಕ್ಕಮಗಳೂರು, ಕಾಸರಗೋಡಿನಲ್ಲೂ ಮಳೆಯಾಗುತ್ತಿದೆ.
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…