ಜನವರಿ ತಿಂಗಳಲ್ಲಿ ಈ ಬಾರಿ ಎರಡನೇ ಬಾರಿ ಉತ್ತಮ ಮಳೆಯಾಗುತ್ತಿದೆ. ಸುಳ್ಯ ತಾಲೂಕಿನ ಹಲವು ಕಡೆ ಮಳೆ ಸುರಿಯುತ್ತಿದೆ. ಸುಬ್ರಹ್ಮಣ್ಯ ಸೇರಿದಂತೆ ಹಲವು ಕಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಚಳಿ ಇರಬೇಕಾದ ಕಾಲದಲ್ಲಿ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆಯು ಕೃಷಿಕರನ್ನು ತತ್ತರಗೊಳಿಸಿದೆ. ಮಳೆಯಾಗಬೇಕಾದ ಕಾಲದಲ್ಲಿ ಮಳೆಯಾಗದೆ ಸಂಕಷ್ಟವಾಗಿತ್ತು. ಚಳಿಯಾಗಬೇಕಾದ ಮಳೆಯಾಗಿ ಮತ್ತೆ ಸಂಕಷ್ಟವೇ ಕೃಷಿಕರು ಎದುರಿಸಬೇಕಾಗಿದೆ. ಪುತ್ತೂರಿನ ಕೆಲವು ಕಡೆ, ಸುಳ್ಯ, ಬಳ್ಪ, ಕೊಲ್ಲಮೊಗ್ರ, ಮಡಪ್ಪಾಡಿ, ಚಿಕ್ಕಮಗಳೂರು, ಕಾಸರಗೋಡಿನಲ್ಲೂ ಮಳೆಯಾಗುತ್ತಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…