ಜನವರಿ ತಿಂಗಳಲ್ಲಿ ಈ ಬಾರಿ ಎರಡನೇ ಬಾರಿ ಉತ್ತಮ ಮಳೆಯಾಗುತ್ತಿದೆ. ಸುಳ್ಯ ತಾಲೂಕಿನ ಹಲವು ಕಡೆ ಮಳೆ ಸುರಿಯುತ್ತಿದೆ. ಸುಬ್ರಹ್ಮಣ್ಯ ಸೇರಿದಂತೆ ಹಲವು ಕಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಚಳಿ ಇರಬೇಕಾದ ಕಾಲದಲ್ಲಿ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆಯು ಕೃಷಿಕರನ್ನು ತತ್ತರಗೊಳಿಸಿದೆ. ಮಳೆಯಾಗಬೇಕಾದ ಕಾಲದಲ್ಲಿ ಮಳೆಯಾಗದೆ ಸಂಕಷ್ಟವಾಗಿತ್ತು. ಚಳಿಯಾಗಬೇಕಾದ ಮಳೆಯಾಗಿ ಮತ್ತೆ ಸಂಕಷ್ಟವೇ ಕೃಷಿಕರು ಎದುರಿಸಬೇಕಾಗಿದೆ. ಪುತ್ತೂರಿನ ಕೆಲವು ಕಡೆ, ಸುಳ್ಯ, ಬಳ್ಪ, ಕೊಲ್ಲಮೊಗ್ರ, ಮಡಪ್ಪಾಡಿ, ಚಿಕ್ಕಮಗಳೂರು, ಕಾಸರಗೋಡಿನಲ್ಲೂ ಮಳೆಯಾಗುತ್ತಿದೆ.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…