ಜನವರಿ ತಿಂಗಳಲ್ಲಿ ಈ ಬಾರಿ ಎರಡನೇ ಬಾರಿ ಉತ್ತಮ ಮಳೆಯಾಗುತ್ತಿದೆ. ಸುಳ್ಯ ತಾಲೂಕಿನ ಹಲವು ಕಡೆ ಮಳೆ ಸುರಿಯುತ್ತಿದೆ. ಸುಬ್ರಹ್ಮಣ್ಯ ಸೇರಿದಂತೆ ಹಲವು ಕಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಚಳಿ ಇರಬೇಕಾದ ಕಾಲದಲ್ಲಿ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆಯು ಕೃಷಿಕರನ್ನು ತತ್ತರಗೊಳಿಸಿದೆ. ಮಳೆಯಾಗಬೇಕಾದ ಕಾಲದಲ್ಲಿ ಮಳೆಯಾಗದೆ ಸಂಕಷ್ಟವಾಗಿತ್ತು. ಚಳಿಯಾಗಬೇಕಾದ ಮಳೆಯಾಗಿ ಮತ್ತೆ ಸಂಕಷ್ಟವೇ ಕೃಷಿಕರು ಎದುರಿಸಬೇಕಾಗಿದೆ. ಪುತ್ತೂರಿನ ಕೆಲವು ಕಡೆ, ಸುಳ್ಯ, ಬಳ್ಪ, ಕೊಲ್ಲಮೊಗ್ರ, ಮಡಪ್ಪಾಡಿ, ಚಿಕ್ಕಮಗಳೂರು, ಕಾಸರಗೋಡಿನಲ್ಲೂ ಮಳೆಯಾಗುತ್ತಿದೆ.
Weather Mirror | 06-01-2024 | ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ | ಜ. 9ರ ತನಕ ಮಳೆಯ ವಾತಾವರಣ |
Advertisement
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…