ಜನವರಿ ತಿಂಗಳಲ್ಲಿ ಈ ಬಾರಿ ಎರಡನೇ ಬಾರಿ ಉತ್ತಮ ಮಳೆಯಾಗುತ್ತಿದೆ. ಸುಳ್ಯ ತಾಲೂಕಿನ ಹಲವು ಕಡೆ ಮಳೆ ಸುರಿಯುತ್ತಿದೆ. ಸುಬ್ರಹ್ಮಣ್ಯ ಸೇರಿದಂತೆ ಹಲವು ಕಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಚಳಿ ಇರಬೇಕಾದ ಕಾಲದಲ್ಲಿ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆಯು ಕೃಷಿಕರನ್ನು ತತ್ತರಗೊಳಿಸಿದೆ. ಮಳೆಯಾಗಬೇಕಾದ ಕಾಲದಲ್ಲಿ ಮಳೆಯಾಗದೆ ಸಂಕಷ್ಟವಾಗಿತ್ತು. ಚಳಿಯಾಗಬೇಕಾದ ಮಳೆಯಾಗಿ ಮತ್ತೆ ಸಂಕಷ್ಟವೇ ಕೃಷಿಕರು ಎದುರಿಸಬೇಕಾಗಿದೆ. ಪುತ್ತೂರಿನ ಕೆಲವು ಕಡೆ, ಸುಳ್ಯ, ಬಳ್ಪ, ಕೊಲ್ಲಮೊಗ್ರ, ಮಡಪ್ಪಾಡಿ, ಚಿಕ್ಕಮಗಳೂರು, ಕಾಸರಗೋಡಿನಲ್ಲೂ ಮಳೆಯಾಗುತ್ತಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…