ಜನವರಿ ತಿಂಗಳಲ್ಲಿ ಈ ಬಾರಿ ಎರಡನೇ ಬಾರಿ ಉತ್ತಮ ಮಳೆಯಾಗುತ್ತಿದೆ. ಸುಳ್ಯ ತಾಲೂಕಿನ ಹಲವು ಕಡೆ ಮಳೆ ಸುರಿಯುತ್ತಿದೆ. ಸುಬ್ರಹ್ಮಣ್ಯ ಸೇರಿದಂತೆ ಹಲವು ಕಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಚಳಿ ಇರಬೇಕಾದ ಕಾಲದಲ್ಲಿ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆಯು ಕೃಷಿಕರನ್ನು ತತ್ತರಗೊಳಿಸಿದೆ. ಮಳೆಯಾಗಬೇಕಾದ ಕಾಲದಲ್ಲಿ ಮಳೆಯಾಗದೆ ಸಂಕಷ್ಟವಾಗಿತ್ತು. ಚಳಿಯಾಗಬೇಕಾದ ಮಳೆಯಾಗಿ ಮತ್ತೆ ಸಂಕಷ್ಟವೇ ಕೃಷಿಕರು ಎದುರಿಸಬೇಕಾಗಿದೆ. ಪುತ್ತೂರಿನ ಕೆಲವು ಕಡೆ, ಸುಳ್ಯ, ಬಳ್ಪ, ಕೊಲ್ಲಮೊಗ್ರ, ಮಡಪ್ಪಾಡಿ, ಚಿಕ್ಕಮಗಳೂರು, ಕಾಸರಗೋಡಿನಲ್ಲೂ ಮಳೆಯಾಗುತ್ತಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…