ರಾಜ್ಯ ಹಾಗು ಹೊರ ರಾಜ್ಯದಲ್ಲಿ ಈರುಳ್ಳಿ ಉತ್ತಮ ಇಳುವರಿ | ಬೆಂಗಳೂರಿಗೆ 42 ಸಾವಿರ ಚೀಲ ಈರುಳ್ಳಿ ಪೂರೈಕೆ

March 12, 2023
3:52 PM

ವಿವಿಧ ರಾಜ್ಯಗಳಲ್ಲಿ ಈರುಳ್ಳಿಯ ಉತ್ತಮ ಇಳುವರಿಯಿಂದಾಗಿ , ಈರುಳ್ಳಿಯ ಬೆಲೆ ಕುಸಿತಗೊಂಡಿದೆ. ಮಹಾರಾಷ್ಟದಿಂದ ಹೆಚ್ಚಿನ ಪ್ರಮಾಣದ ಈರುಳ್ಳಿ ಬೆಂಗಳೂರಿಗೆ ಆವಕವಾಗುತ್ತಿದೆ. ಬೇಡಿಕೆ ಇಲ್ಲದ ಕಾರಣ ವ್ಯಾಪಾರಿಗಳು ನಷ್ಟವನ್ನು ಅನುಭವಿಸುತ್ತಿದ್ದಾರೆ. ಕಳೆದ 2 ದಿನಗಳ ಹಿಂದೆ ಬೆಂಗಳೂರಿನ ಯಶವಂತಪುರ ಎ.ಪಿ,ಎಂ .ಸಿ ಮಾರುಕಟ್ಟೆಯಲ್ಲಿ ಸಣ್ಣ ಈರುಳ್ಳಿ ಪ್ರತಿ ಕೆಜಿ ಗೆ 3 ರೂ ಹಾಗು ದೊಡ್ಡ ಈರುಳ್ಳಿ ಪ್ರತಿ ಕೆಜಿ ಗೆ 14ರವರೆಗೆ ಮಾರಟವಾಗುತ್ತಿತ್ತು.

ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಯಶವಂತಪುರ ಎ.ಪಿ,ಎಂ .ಸಿ ಮಾರುಕಟ್ಟೆಗೆ ತಲಾ 50 ಕೆಜಿ ಯಾ 42,647 ಚೀಲ ಈರುಳ್ಳಿ ಪೂರೈಕೆಯಾಗಿದೆ. ಇಷ್ಟು ದಿನ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದ ಈರುಳ್ಳಿ ಈಗ ರೈತನ ಕಣ್ಣಲ್ಲಿ ಕಣ್ಣೀರ ಧಾರೆಯೇ ಹರಿಸ್ತಿದೆ. ಈರುಳ್ಳಿ ಬೆಳೆದ ರೈತ ಸದಾ ಒಂದಿಲ್ಲ ಒಂದು ಕಾರಣಕ್ಕೆ ಕಣ್ಣೀರು ಹಾಕುತ್ತಲೇ ಇರುತ್ತಾನೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror