ರಾಜ್ಯ ಹಾಗು ಹೊರ ರಾಜ್ಯದಲ್ಲಿ ಈರುಳ್ಳಿ ಉತ್ತಮ ಇಳುವರಿ | ಬೆಂಗಳೂರಿಗೆ 42 ಸಾವಿರ ಚೀಲ ಈರುಳ್ಳಿ ಪೂರೈಕೆ

March 12, 2023
3:52 PM

ವಿವಿಧ ರಾಜ್ಯಗಳಲ್ಲಿ ಈರುಳ್ಳಿಯ ಉತ್ತಮ ಇಳುವರಿಯಿಂದಾಗಿ , ಈರುಳ್ಳಿಯ ಬೆಲೆ ಕುಸಿತಗೊಂಡಿದೆ. ಮಹಾರಾಷ್ಟದಿಂದ ಹೆಚ್ಚಿನ ಪ್ರಮಾಣದ ಈರುಳ್ಳಿ ಬೆಂಗಳೂರಿಗೆ ಆವಕವಾಗುತ್ತಿದೆ. ಬೇಡಿಕೆ ಇಲ್ಲದ ಕಾರಣ ವ್ಯಾಪಾರಿಗಳು ನಷ್ಟವನ್ನು ಅನುಭವಿಸುತ್ತಿದ್ದಾರೆ. ಕಳೆದ 2 ದಿನಗಳ ಹಿಂದೆ ಬೆಂಗಳೂರಿನ ಯಶವಂತಪುರ ಎ.ಪಿ,ಎಂ .ಸಿ ಮಾರುಕಟ್ಟೆಯಲ್ಲಿ ಸಣ್ಣ ಈರುಳ್ಳಿ ಪ್ರತಿ ಕೆಜಿ ಗೆ 3 ರೂ ಹಾಗು ದೊಡ್ಡ ಈರುಳ್ಳಿ ಪ್ರತಿ ಕೆಜಿ ಗೆ 14ರವರೆಗೆ ಮಾರಟವಾಗುತ್ತಿತ್ತು.

Advertisement
Advertisement

ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಯಶವಂತಪುರ ಎ.ಪಿ,ಎಂ .ಸಿ ಮಾರುಕಟ್ಟೆಗೆ ತಲಾ 50 ಕೆಜಿ ಯಾ 42,647 ಚೀಲ ಈರುಳ್ಳಿ ಪೂರೈಕೆಯಾಗಿದೆ. ಇಷ್ಟು ದಿನ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದ ಈರುಳ್ಳಿ ಈಗ ರೈತನ ಕಣ್ಣಲ್ಲಿ ಕಣ್ಣೀರ ಧಾರೆಯೇ ಹರಿಸ್ತಿದೆ. ಈರುಳ್ಳಿ ಬೆಳೆದ ರೈತ ಸದಾ ಒಂದಿಲ್ಲ ಒಂದು ಕಾರಣಕ್ಕೆ ಕಣ್ಣೀರು ಹಾಕುತ್ತಲೇ ಇರುತ್ತಾನೆ

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೋವಿ ಠೇವಣಾತಿ | ಕೃಷಿ ರಕ್ಷಣೆಗಾಗಿ ಕೋವಿ ಹಿಂಪಡೆಯಲು ಆದೇಶ |
April 29, 2024
6:36 PM
by: ದ ರೂರಲ್ ಮಿರರ್.ಕಾಂ
ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ : ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
April 29, 2024
5:50 PM
by: The Rural Mirror ಸುದ್ದಿಜಾಲ
ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!
April 29, 2024
3:30 PM
by: The Rural Mirror ಸುದ್ದಿಜಾಲ
ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ
April 29, 2024
2:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror