ವಿವಿಧ ರಾಜ್ಯಗಳಲ್ಲಿ ಈರುಳ್ಳಿಯ ಉತ್ತಮ ಇಳುವರಿಯಿಂದಾಗಿ , ಈರುಳ್ಳಿಯ ಬೆಲೆ ಕುಸಿತಗೊಂಡಿದೆ. ಮಹಾರಾಷ್ಟದಿಂದ ಹೆಚ್ಚಿನ ಪ್ರಮಾಣದ ಈರುಳ್ಳಿ ಬೆಂಗಳೂರಿಗೆ ಆವಕವಾಗುತ್ತಿದೆ. ಬೇಡಿಕೆ ಇಲ್ಲದ ಕಾರಣ ವ್ಯಾಪಾರಿಗಳು ನಷ್ಟವನ್ನು ಅನುಭವಿಸುತ್ತಿದ್ದಾರೆ. ಕಳೆದ 2 ದಿನಗಳ ಹಿಂದೆ ಬೆಂಗಳೂರಿನ ಯಶವಂತಪುರ ಎ.ಪಿ,ಎಂ .ಸಿ ಮಾರುಕಟ್ಟೆಯಲ್ಲಿ ಸಣ್ಣ ಈರುಳ್ಳಿ ಪ್ರತಿ ಕೆಜಿ ಗೆ 3 ರೂ ಹಾಗು ದೊಡ್ಡ ಈರುಳ್ಳಿ ಪ್ರತಿ ಕೆಜಿ ಗೆ 14ರವರೆಗೆ ಮಾರಟವಾಗುತ್ತಿತ್ತು.
ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಯಶವಂತಪುರ ಎ.ಪಿ,ಎಂ .ಸಿ ಮಾರುಕಟ್ಟೆಗೆ ತಲಾ 50 ಕೆಜಿ ಯಾ 42,647 ಚೀಲ ಈರುಳ್ಳಿ ಪೂರೈಕೆಯಾಗಿದೆ. ಇಷ್ಟು ದಿನ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದ ಈರುಳ್ಳಿ ಈಗ ರೈತನ ಕಣ್ಣಲ್ಲಿ ಕಣ್ಣೀರ ಧಾರೆಯೇ ಹರಿಸ್ತಿದೆ. ಈರುಳ್ಳಿ ಬೆಳೆದ ರೈತ ಸದಾ ಒಂದಿಲ್ಲ ಒಂದು ಕಾರಣಕ್ಕೆ ಕಣ್ಣೀರು ಹಾಕುತ್ತಲೇ ಇರುತ್ತಾನೆ
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…