ವಿವಿಧ ರಾಜ್ಯಗಳಲ್ಲಿ ಈರುಳ್ಳಿಯ ಉತ್ತಮ ಇಳುವರಿಯಿಂದಾಗಿ , ಈರುಳ್ಳಿಯ ಬೆಲೆ ಕುಸಿತಗೊಂಡಿದೆ. ಮಹಾರಾಷ್ಟದಿಂದ ಹೆಚ್ಚಿನ ಪ್ರಮಾಣದ ಈರುಳ್ಳಿ ಬೆಂಗಳೂರಿಗೆ ಆವಕವಾಗುತ್ತಿದೆ. ಬೇಡಿಕೆ ಇಲ್ಲದ ಕಾರಣ ವ್ಯಾಪಾರಿಗಳು ನಷ್ಟವನ್ನು ಅನುಭವಿಸುತ್ತಿದ್ದಾರೆ. ಕಳೆದ 2 ದಿನಗಳ ಹಿಂದೆ ಬೆಂಗಳೂರಿನ ಯಶವಂತಪುರ ಎ.ಪಿ,ಎಂ .ಸಿ ಮಾರುಕಟ್ಟೆಯಲ್ಲಿ ಸಣ್ಣ ಈರುಳ್ಳಿ ಪ್ರತಿ ಕೆಜಿ ಗೆ 3 ರೂ ಹಾಗು ದೊಡ್ಡ ಈರುಳ್ಳಿ ಪ್ರತಿ ಕೆಜಿ ಗೆ 14ರವರೆಗೆ ಮಾರಟವಾಗುತ್ತಿತ್ತು.
ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಯಶವಂತಪುರ ಎ.ಪಿ,ಎಂ .ಸಿ ಮಾರುಕಟ್ಟೆಗೆ ತಲಾ 50 ಕೆಜಿ ಯಾ 42,647 ಚೀಲ ಈರುಳ್ಳಿ ಪೂರೈಕೆಯಾಗಿದೆ. ಇಷ್ಟು ದಿನ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದ ಈರುಳ್ಳಿ ಈಗ ರೈತನ ಕಣ್ಣಲ್ಲಿ ಕಣ್ಣೀರ ಧಾರೆಯೇ ಹರಿಸ್ತಿದೆ. ಈರುಳ್ಳಿ ಬೆಳೆದ ರೈತ ಸದಾ ಒಂದಿಲ್ಲ ಒಂದು ಕಾರಣಕ್ಕೆ ಕಣ್ಣೀರು ಹಾಕುತ್ತಲೇ ಇರುತ್ತಾನೆ
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490