ವಿವಿಧ ರಾಜ್ಯಗಳಲ್ಲಿ ಈರುಳ್ಳಿಯ ಉತ್ತಮ ಇಳುವರಿಯಿಂದಾಗಿ , ಈರುಳ್ಳಿಯ ಬೆಲೆ ಕುಸಿತಗೊಂಡಿದೆ. ಮಹಾರಾಷ್ಟದಿಂದ ಹೆಚ್ಚಿನ ಪ್ರಮಾಣದ ಈರುಳ್ಳಿ ಬೆಂಗಳೂರಿಗೆ ಆವಕವಾಗುತ್ತಿದೆ. ಬೇಡಿಕೆ ಇಲ್ಲದ ಕಾರಣ ವ್ಯಾಪಾರಿಗಳು ನಷ್ಟವನ್ನು ಅನುಭವಿಸುತ್ತಿದ್ದಾರೆ. ಕಳೆದ 2 ದಿನಗಳ ಹಿಂದೆ ಬೆಂಗಳೂರಿನ ಯಶವಂತಪುರ ಎ.ಪಿ,ಎಂ .ಸಿ ಮಾರುಕಟ್ಟೆಯಲ್ಲಿ ಸಣ್ಣ ಈರುಳ್ಳಿ ಪ್ರತಿ ಕೆಜಿ ಗೆ 3 ರೂ ಹಾಗು ದೊಡ್ಡ ಈರುಳ್ಳಿ ಪ್ರತಿ ಕೆಜಿ ಗೆ 14ರವರೆಗೆ ಮಾರಟವಾಗುತ್ತಿತ್ತು.
ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಯಶವಂತಪುರ ಎ.ಪಿ,ಎಂ .ಸಿ ಮಾರುಕಟ್ಟೆಗೆ ತಲಾ 50 ಕೆಜಿ ಯಾ 42,647 ಚೀಲ ಈರುಳ್ಳಿ ಪೂರೈಕೆಯಾಗಿದೆ. ಇಷ್ಟು ದಿನ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದ ಈರುಳ್ಳಿ ಈಗ ರೈತನ ಕಣ್ಣಲ್ಲಿ ಕಣ್ಣೀರ ಧಾರೆಯೇ ಹರಿಸ್ತಿದೆ. ಈರುಳ್ಳಿ ಬೆಳೆದ ರೈತ ಸದಾ ಒಂದಿಲ್ಲ ಒಂದು ಕಾರಣಕ್ಕೆ ಕಣ್ಣೀರು ಹಾಕುತ್ತಲೇ ಇರುತ್ತಾನೆ
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…