ವಿವಿಧ ರಾಜ್ಯಗಳಲ್ಲಿ ಈರುಳ್ಳಿಯ ಉತ್ತಮ ಇಳುವರಿಯಿಂದಾಗಿ , ಈರುಳ್ಳಿಯ ಬೆಲೆ ಕುಸಿತಗೊಂಡಿದೆ. ಮಹಾರಾಷ್ಟದಿಂದ ಹೆಚ್ಚಿನ ಪ್ರಮಾಣದ ಈರುಳ್ಳಿ ಬೆಂಗಳೂರಿಗೆ ಆವಕವಾಗುತ್ತಿದೆ. ಬೇಡಿಕೆ ಇಲ್ಲದ ಕಾರಣ ವ್ಯಾಪಾರಿಗಳು ನಷ್ಟವನ್ನು ಅನುಭವಿಸುತ್ತಿದ್ದಾರೆ. ಕಳೆದ 2 ದಿನಗಳ ಹಿಂದೆ ಬೆಂಗಳೂರಿನ ಯಶವಂತಪುರ ಎ.ಪಿ,ಎಂ .ಸಿ ಮಾರುಕಟ್ಟೆಯಲ್ಲಿ ಸಣ್ಣ ಈರುಳ್ಳಿ ಪ್ರತಿ ಕೆಜಿ ಗೆ 3 ರೂ ಹಾಗು ದೊಡ್ಡ ಈರುಳ್ಳಿ ಪ್ರತಿ ಕೆಜಿ ಗೆ 14ರವರೆಗೆ ಮಾರಟವಾಗುತ್ತಿತ್ತು.
ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಯಶವಂತಪುರ ಎ.ಪಿ,ಎಂ .ಸಿ ಮಾರುಕಟ್ಟೆಗೆ ತಲಾ 50 ಕೆಜಿ ಯಾ 42,647 ಚೀಲ ಈರುಳ್ಳಿ ಪೂರೈಕೆಯಾಗಿದೆ. ಇಷ್ಟು ದಿನ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದ ಈರುಳ್ಳಿ ಈಗ ರೈತನ ಕಣ್ಣಲ್ಲಿ ಕಣ್ಣೀರ ಧಾರೆಯೇ ಹರಿಸ್ತಿದೆ. ಈರುಳ್ಳಿ ಬೆಳೆದ ರೈತ ಸದಾ ಒಂದಿಲ್ಲ ಒಂದು ಕಾರಣಕ್ಕೆ ಕಣ್ಣೀರು ಹಾಕುತ್ತಲೇ ಇರುತ್ತಾನೆ
ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…
ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…
ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…
ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…
ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್ ಉಚಿತ(Free Current). ಇಂಥ…
ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…